AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಬೆಂಗಾವಲು ವಾಹನ, ಗನ್​ ಮ್ಯಾನ್​ ಪಡೆದ್ರಾ ಎಂಟಿಬಿ?

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಉಪಚುನಾವಣಾ ಕಣ ರಂಗೇರಿದ್ದು, ನೀತಿ ಸಂಹಿತಿ ಉಲ್ಲಂಘನೆ ಆರೋಪ ಸಂಬಂಧ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಎಂಟಿಬಿ ನಾಗರಾಜ್ ಎದುರಾಳಿ ಶರತ್ ಬಚ್ಚೇಗೌಡ ಬೆಂಬಲಿತ ಮುಖಂಡರಾದ ತಿಮ್ಮೇಗೌಡ ಮತ್ತು ಸುಬ್ಬಣ್ಣ ಎಂಬುವವರು ದೂರು ನೀಡಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಆರೋಪ: ನೀತಿ ಸಂಹಿತೆ ಉಲ್ಲಂಘಿಸಿ ಎಂಟಿಬಿ ನಾಗರಾಜ್ ಬೆಂಗಾವಲು ವಾಹನ ಮತ್ತು ಗನ್ ಮ್ಯಾನ್​ಗಳನ್ನ ಪಡೆದ ಆರೋಪವಿದೆ. ಅಲ್ಲದೆ ಚುನಾವಣಾ ಅಧಿಕಾರಿಗಳ ಕಚೇರಿಯ 200 ಮೀಟರ್ […]

ಅಕ್ರಮವಾಗಿ ಬೆಂಗಾವಲು ವಾಹನ, ಗನ್​ ಮ್ಯಾನ್​ ಪಡೆದ್ರಾ ಎಂಟಿಬಿ?
ಸಾಧು ಶ್ರೀನಾಥ್​
|

Updated on: Nov 19, 2019 | 6:07 PM

Share

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಉಪಚುನಾವಣಾ ಕಣ ರಂಗೇರಿದ್ದು, ನೀತಿ ಸಂಹಿತಿ ಉಲ್ಲಂಘನೆ ಆರೋಪ ಸಂಬಂಧ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಎಂಟಿಬಿ ನಾಗರಾಜ್ ಎದುರಾಳಿ ಶರತ್ ಬಚ್ಚೇಗೌಡ ಬೆಂಬಲಿತ ಮುಖಂಡರಾದ ತಿಮ್ಮೇಗೌಡ ಮತ್ತು ಸುಬ್ಬಣ್ಣ ಎಂಬುವವರು ದೂರು ನೀಡಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ ಆರೋಪ: ನೀತಿ ಸಂಹಿತೆ ಉಲ್ಲಂಘಿಸಿ ಎಂಟಿಬಿ ನಾಗರಾಜ್ ಬೆಂಗಾವಲು ವಾಹನ ಮತ್ತು ಗನ್ ಮ್ಯಾನ್​ಗಳನ್ನ ಪಡೆದ ಆರೋಪವಿದೆ. ಅಲ್ಲದೆ ಚುನಾವಣಾ ಅಧಿಕಾರಿಗಳ ಕಚೇರಿಯ 200 ಮೀಟರ್ ಅಂತರದಲ್ಲಿ ಯಾರೂ ಪ್ರಚಾರ ಮಾಡಬಾರದೆಂಬ ನಿಯಮವಿದೆ. ಆದ್ರೂ ನಿಯಮ ಮೀರಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು ಚುನಾವಣಾಧಿಕರಿಗಳ ಕಚೇರಿ ಸಮೀಪವೇ ಭಾಷಣ ಮಾಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್