AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಬೆಂಗಾವಲು ವಾಹನ, ಗನ್​ ಮ್ಯಾನ್​ ಪಡೆದ್ರಾ ಎಂಟಿಬಿ?

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಉಪಚುನಾವಣಾ ಕಣ ರಂಗೇರಿದ್ದು, ನೀತಿ ಸಂಹಿತಿ ಉಲ್ಲಂಘನೆ ಆರೋಪ ಸಂಬಂಧ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಎಂಟಿಬಿ ನಾಗರಾಜ್ ಎದುರಾಳಿ ಶರತ್ ಬಚ್ಚೇಗೌಡ ಬೆಂಬಲಿತ ಮುಖಂಡರಾದ ತಿಮ್ಮೇಗೌಡ ಮತ್ತು ಸುಬ್ಬಣ್ಣ ಎಂಬುವವರು ದೂರು ನೀಡಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಆರೋಪ: ನೀತಿ ಸಂಹಿತೆ ಉಲ್ಲಂಘಿಸಿ ಎಂಟಿಬಿ ನಾಗರಾಜ್ ಬೆಂಗಾವಲು ವಾಹನ ಮತ್ತು ಗನ್ ಮ್ಯಾನ್​ಗಳನ್ನ ಪಡೆದ ಆರೋಪವಿದೆ. ಅಲ್ಲದೆ ಚುನಾವಣಾ ಅಧಿಕಾರಿಗಳ ಕಚೇರಿಯ 200 ಮೀಟರ್ […]

ಅಕ್ರಮವಾಗಿ ಬೆಂಗಾವಲು ವಾಹನ, ಗನ್​ ಮ್ಯಾನ್​ ಪಡೆದ್ರಾ ಎಂಟಿಬಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 19, 2019 | 6:07 PM

Share

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಉಪಚುನಾವಣಾ ಕಣ ರಂಗೇರಿದ್ದು, ನೀತಿ ಸಂಹಿತಿ ಉಲ್ಲಂಘನೆ ಆರೋಪ ಸಂಬಂಧ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಎಂಟಿಬಿ ನಾಗರಾಜ್ ಎದುರಾಳಿ ಶರತ್ ಬಚ್ಚೇಗೌಡ ಬೆಂಬಲಿತ ಮುಖಂಡರಾದ ತಿಮ್ಮೇಗೌಡ ಮತ್ತು ಸುಬ್ಬಣ್ಣ ಎಂಬುವವರು ದೂರು ನೀಡಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ ಆರೋಪ: ನೀತಿ ಸಂಹಿತೆ ಉಲ್ಲಂಘಿಸಿ ಎಂಟಿಬಿ ನಾಗರಾಜ್ ಬೆಂಗಾವಲು ವಾಹನ ಮತ್ತು ಗನ್ ಮ್ಯಾನ್​ಗಳನ್ನ ಪಡೆದ ಆರೋಪವಿದೆ. ಅಲ್ಲದೆ ಚುನಾವಣಾ ಅಧಿಕಾರಿಗಳ ಕಚೇರಿಯ 200 ಮೀಟರ್ ಅಂತರದಲ್ಲಿ ಯಾರೂ ಪ್ರಚಾರ ಮಾಡಬಾರದೆಂಬ ನಿಯಮವಿದೆ. ಆದ್ರೂ ನಿಯಮ ಮೀರಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು ಚುನಾವಣಾಧಿಕರಿಗಳ ಕಚೇರಿ ಸಮೀಪವೇ ಭಾಷಣ ಮಾಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Follow Us
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್