AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯಲ್ಲಿ ಹೈಡ್ರಾಮಾ; ಸಿಡಿಪಿಒ ಕುಟುಂಬಸ್ಥರಿಂದ ಸಿಬ್ಬಂದಿ ಮೇಲೆ ಹಲ್ಲೆ ಆರೋಪ

ಸಿಡಿಪಿಒ ಜೈಕಿರಣ ಸಂಬಂಧಿಕರು ಹೊರಗುತ್ತಿಗೆ ನೌಕರನ ಮೇಲೆ ದರ್ಪ ತೋರಿಸಿದ್ದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕಚೇರಿಯಲ್ಲಿ ಹೈಡ್ರಾಮಾ; ಸಿಡಿಪಿಒ ಕುಟುಂಬಸ್ಥರಿಂದ ಸಿಬ್ಬಂದಿ ಮೇಲೆ ಹಲ್ಲೆ ಆರೋಪ
ಸಿಡಿಪಿಒ ಕುಟುಂಬಸ್ಥರ ಹೈಡ್ರಾಮ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 08, 2021 | 3:01 PM

Share

ಹಾಸನ: ಜಿಲ್ಲೆಯ ಸಿಡಿಪಿಒ ಕಚೇರಿಯಲ್ಲಿ ಹೈಡ್ರಾಮಾ ನಡೆದಿದೆ. ಸಿಡಿಪಿಒ ಜೈಕಿರಣ ಸಂಬಂಧಿಕರು ಹೊರಗುತ್ತಿಗೆ ನೌಕರನ ಮೇಲೆ ದರ್ಪ ತೋರಿಸಿದ್ದು, ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಹಾಸನದ ಸಿಡಿಪಿಒ (Child Development Project Officer ) ಜೈಕಿರಣ ಅಂಧರಾಗಿರುವ ಕಾರಣಕ್ಕೆ ಅವರಿಗೆ ಸಹಾಯಕರು ಬೇಕೆಂಬ ನೆಪದಲ್ಲಿ ಅವರ ಸಂಬಂಧಿಕರು ಕಚೇರಿಯಲ್ಲಿರುತ್ತಾರೆ. ಈ ವೇಳೆ ಜೈಕಿರಣ ಅವರ ತಮ್ಮ ಶಿವಕುಮಾರ್‌ ನಿನ್ನೆ ಹೊರಗುತ್ತಿಗೆ ನೌಕರ ಶರತ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಅಲ್ಲದೆ ಜೈಕಿರಣ ಅವರ ತಮ್ಮ ಶಿವಕುಮಾರ್, ತಂದೆ, ತಾಯಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಜೆ. ದಿಲೀಪ್ ಮೇಲೂ ದರ್ಪ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪೊಲೀಸರ ಎದುರಲ್ಲೇ ಸಿಡಿಪಿಒ ಜೈಕಿರಣ್ ಹಾಗೂ ಸಂಬಂಧಿಕರು ಹೈಡ್ರಾಮಾ ಮಾಡಿದ್ದಾರೆ. ಕಚೇರಿಯಲ್ಲಿ ಅಧಿಕಾರಿ ಕುಟುಂಬ ಸದಸ್ಯರ ದರ್ಬಾರ್ ಹೆಚ್ಚಾಗಿದೆ. ಸದ್ಯ ಜಿ.ಪಂ. ಕಾರ್ಯದರ್ಶಿ ನಾಗರಾಜ್ ಸ್ಥಳಕ್ಕೆ ಭೇಟಿ ನೀಡಿ ಸಿಸಿ ಕ್ಯಾಮೆರಾ ಡಿವಿಆರ್ ಹಾನಿಗೊಳಿಸದಂತೆ ಕಚೇರಿಗೆ ಬೀಗ ಹಾಕಿದ್ದಾರೆ.

10ರೂಪಾಯಿ ಇದ್ರೆ ನೀವು ಹೈ ಪೈ ಆಗಿ ಕೆಂಪೇಗೌಡ ಏರ್ಪೋರ್ಟ್​ಗೆ ಹೋಗಿ ಒಂದು ರೌಂಡ್ ಹಾಕಿ ಬರಬಹುದು..

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!