AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಕೋಟಿ ಖರ್ಚು ಮಾಡಿ ಅವೈಜ್ಞಾನಿಕವಾಗಿ ಟೆಸ್ಟ್‌ ಮಾಡಲಾಗುತ್ತಿದೆ -ವೈದ್ಯಾಧಿಕಾರಿಗಳ ಸಂಘ

[lazy-load-videos-and-sticky-control id=”vgEEhBKYzQw”] ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ನಡೆಯುತ್ತಿಲ್ವಾ ಎಂಬ ಪ್ರಶ್ನೆ ಎದ್ದಿದೆ. ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ಮಾಡ್ದೆ, ಕೋಟ್ಯಾಂತರ ರೂಪಾಯಿ ವ್ಯರ್ಥ ಮಾಡಲಾಗ್ತಿದೆ. ಟೆಸ್ಟ್ ಬಗ್ಗೆ ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿನಿತ್ಯ ಕೊವಿಡ್ ಟೆಸ್ಟ್‌ಗೆ 4 ಕೋಟಿ ರೂ. ಖರ್ಚಾಗುತ್ತಿದೆ. ಪ್ರತಿನಿತ್ಯ ಬಿಬಿಎಂಪಿಯಿಂದ 25 ಸಾವಿರ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಈ ಪೈಕಿ ಕೇವಲ 2-3 ಸಾವಿರ ಸೋಂಕಿತರು ಪತ್ತೆಯಾಗ್ತಿದ್ದಾರೆ. ಅಗತ್ಯವಿಲ್ಲದಿದ್ದರೂ ಕೆಲವೆಡೆ ಕೊವಿಡ್ ಟೆಸ್ಟ್ ಮಾಡಲಾಗ್ತಿದೆ. ಸ್ಲಂಗಳು, ಕಟ್ಟಡ […]

4 ಕೋಟಿ ಖರ್ಚು ಮಾಡಿ ಅವೈಜ್ಞಾನಿಕವಾಗಿ ಟೆಸ್ಟ್‌ ಮಾಡಲಾಗುತ್ತಿದೆ -ವೈದ್ಯಾಧಿಕಾರಿಗಳ ಸಂಘ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 24, 2020 | 11:23 AM

Share

[lazy-load-videos-and-sticky-control id=”vgEEhBKYzQw”]

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ನಡೆಯುತ್ತಿಲ್ವಾ ಎಂಬ ಪ್ರಶ್ನೆ ಎದ್ದಿದೆ. ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ಮಾಡ್ದೆ, ಕೋಟ್ಯಾಂತರ ರೂಪಾಯಿ ವ್ಯರ್ಥ ಮಾಡಲಾಗ್ತಿದೆ. ಟೆಸ್ಟ್ ಬಗ್ಗೆ ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

ಪ್ರತಿನಿತ್ಯ ಕೊವಿಡ್ ಟೆಸ್ಟ್‌ಗೆ 4 ಕೋಟಿ ರೂ. ಖರ್ಚಾಗುತ್ತಿದೆ. ಪ್ರತಿನಿತ್ಯ ಬಿಬಿಎಂಪಿಯಿಂದ 25 ಸಾವಿರ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಈ ಪೈಕಿ ಕೇವಲ 2-3 ಸಾವಿರ ಸೋಂಕಿತರು ಪತ್ತೆಯಾಗ್ತಿದ್ದಾರೆ. ಅಗತ್ಯವಿಲ್ಲದಿದ್ದರೂ ಕೆಲವೆಡೆ ಕೊವಿಡ್ ಟೆಸ್ಟ್ ಮಾಡಲಾಗ್ತಿದೆ.

ಸ್ಲಂಗಳು, ಕಟ್ಟಡ ಕಾರ್ಮಿಕರಿಗೆ ಕೊವಿಡ್ ಟೆಸ್ಟ್ ಅನಗತ್ಯ. ಸೋಂಕಿತರ ಜತೆ ಸಂಪರ್ಕ ಹೊಂದಿದವರಿಗೆ ಟೆಸ್ಟ್ ಮಾಡಿ. ಅದು ಬಿಟ್ಟು ಸ್ಲಂ, ಕಟ್ಟಡ ಕಾರ್ಮಿಕರಿಗೆ ಕೊವಿಡ್ ಟೆಸ್ಟ್ ಬೇಡ. ವೈಜ್ಞಾನಿಕವಾಗಿ ಕೊವಿಡ್-19 ಟೆಸ್ಟ್ ಮಾಡಿದರೆ ಒಳ್ಳೆಯದು ಎಂದು ಕರ್ನಾಟಕ ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಭಿಪ್ರಾಯಪಟ್ಟಿದೆ.

Published On - 8:58 am, Mon, 24 August 20

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ