AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಕೋಟಿ ಖರ್ಚು ಮಾಡಿ ಅವೈಜ್ಞಾನಿಕವಾಗಿ ಟೆಸ್ಟ್‌ ಮಾಡಲಾಗುತ್ತಿದೆ -ವೈದ್ಯಾಧಿಕಾರಿಗಳ ಸಂಘ

[lazy-load-videos-and-sticky-control id=”vgEEhBKYzQw”] ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ನಡೆಯುತ್ತಿಲ್ವಾ ಎಂಬ ಪ್ರಶ್ನೆ ಎದ್ದಿದೆ. ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ಮಾಡ್ದೆ, ಕೋಟ್ಯಾಂತರ ರೂಪಾಯಿ ವ್ಯರ್ಥ ಮಾಡಲಾಗ್ತಿದೆ. ಟೆಸ್ಟ್ ಬಗ್ಗೆ ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿನಿತ್ಯ ಕೊವಿಡ್ ಟೆಸ್ಟ್‌ಗೆ 4 ಕೋಟಿ ರೂ. ಖರ್ಚಾಗುತ್ತಿದೆ. ಪ್ರತಿನಿತ್ಯ ಬಿಬಿಎಂಪಿಯಿಂದ 25 ಸಾವಿರ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಈ ಪೈಕಿ ಕೇವಲ 2-3 ಸಾವಿರ ಸೋಂಕಿತರು ಪತ್ತೆಯಾಗ್ತಿದ್ದಾರೆ. ಅಗತ್ಯವಿಲ್ಲದಿದ್ದರೂ ಕೆಲವೆಡೆ ಕೊವಿಡ್ ಟೆಸ್ಟ್ ಮಾಡಲಾಗ್ತಿದೆ. ಸ್ಲಂಗಳು, ಕಟ್ಟಡ […]

4 ಕೋಟಿ ಖರ್ಚು ಮಾಡಿ ಅವೈಜ್ಞಾನಿಕವಾಗಿ ಟೆಸ್ಟ್‌ ಮಾಡಲಾಗುತ್ತಿದೆ -ವೈದ್ಯಾಧಿಕಾರಿಗಳ ಸಂಘ
ಆಯೇಷಾ ಬಾನು
| Edited By: |

Updated on:Aug 24, 2020 | 11:23 AM

Share

[lazy-load-videos-and-sticky-control id=”vgEEhBKYzQw”]

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ನಡೆಯುತ್ತಿಲ್ವಾ ಎಂಬ ಪ್ರಶ್ನೆ ಎದ್ದಿದೆ. ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ಮಾಡ್ದೆ, ಕೋಟ್ಯಾಂತರ ರೂಪಾಯಿ ವ್ಯರ್ಥ ಮಾಡಲಾಗ್ತಿದೆ. ಟೆಸ್ಟ್ ಬಗ್ಗೆ ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

ಪ್ರತಿನಿತ್ಯ ಕೊವಿಡ್ ಟೆಸ್ಟ್‌ಗೆ 4 ಕೋಟಿ ರೂ. ಖರ್ಚಾಗುತ್ತಿದೆ. ಪ್ರತಿನಿತ್ಯ ಬಿಬಿಎಂಪಿಯಿಂದ 25 ಸಾವಿರ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಈ ಪೈಕಿ ಕೇವಲ 2-3 ಸಾವಿರ ಸೋಂಕಿತರು ಪತ್ತೆಯಾಗ್ತಿದ್ದಾರೆ. ಅಗತ್ಯವಿಲ್ಲದಿದ್ದರೂ ಕೆಲವೆಡೆ ಕೊವಿಡ್ ಟೆಸ್ಟ್ ಮಾಡಲಾಗ್ತಿದೆ.

ಸ್ಲಂಗಳು, ಕಟ್ಟಡ ಕಾರ್ಮಿಕರಿಗೆ ಕೊವಿಡ್ ಟೆಸ್ಟ್ ಅನಗತ್ಯ. ಸೋಂಕಿತರ ಜತೆ ಸಂಪರ್ಕ ಹೊಂದಿದವರಿಗೆ ಟೆಸ್ಟ್ ಮಾಡಿ. ಅದು ಬಿಟ್ಟು ಸ್ಲಂ, ಕಟ್ಟಡ ಕಾರ್ಮಿಕರಿಗೆ ಕೊವಿಡ್ ಟೆಸ್ಟ್ ಬೇಡ. ವೈಜ್ಞಾನಿಕವಾಗಿ ಕೊವಿಡ್-19 ಟೆಸ್ಟ್ ಮಾಡಿದರೆ ಒಳ್ಳೆಯದು ಎಂದು ಕರ್ನಾಟಕ ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಭಿಪ್ರಾಯಪಟ್ಟಿದೆ.

Published On - 8:58 am, Mon, 24 August 20

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ