AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಕೋಟಿ ಖರ್ಚು ಮಾಡಿ ಅವೈಜ್ಞಾನಿಕವಾಗಿ ಟೆಸ್ಟ್‌ ಮಾಡಲಾಗುತ್ತಿದೆ -ವೈದ್ಯಾಧಿಕಾರಿಗಳ ಸಂಘ

[lazy-load-videos-and-sticky-control id=”vgEEhBKYzQw”] ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ನಡೆಯುತ್ತಿಲ್ವಾ ಎಂಬ ಪ್ರಶ್ನೆ ಎದ್ದಿದೆ. ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ಮಾಡ್ದೆ, ಕೋಟ್ಯಾಂತರ ರೂಪಾಯಿ ವ್ಯರ್ಥ ಮಾಡಲಾಗ್ತಿದೆ. ಟೆಸ್ಟ್ ಬಗ್ಗೆ ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿನಿತ್ಯ ಕೊವಿಡ್ ಟೆಸ್ಟ್‌ಗೆ 4 ಕೋಟಿ ರೂ. ಖರ್ಚಾಗುತ್ತಿದೆ. ಪ್ರತಿನಿತ್ಯ ಬಿಬಿಎಂಪಿಯಿಂದ 25 ಸಾವಿರ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಈ ಪೈಕಿ ಕೇವಲ 2-3 ಸಾವಿರ ಸೋಂಕಿತರು ಪತ್ತೆಯಾಗ್ತಿದ್ದಾರೆ. ಅಗತ್ಯವಿಲ್ಲದಿದ್ದರೂ ಕೆಲವೆಡೆ ಕೊವಿಡ್ ಟೆಸ್ಟ್ ಮಾಡಲಾಗ್ತಿದೆ. ಸ್ಲಂಗಳು, ಕಟ್ಟಡ […]

4 ಕೋಟಿ ಖರ್ಚು ಮಾಡಿ ಅವೈಜ್ಞಾನಿಕವಾಗಿ ಟೆಸ್ಟ್‌ ಮಾಡಲಾಗುತ್ತಿದೆ -ವೈದ್ಯಾಧಿಕಾರಿಗಳ ಸಂಘ
ಆಯೇಷಾ ಬಾನು
| Edited By: |

Updated on:Aug 24, 2020 | 11:23 AM

Share

[lazy-load-videos-and-sticky-control id=”vgEEhBKYzQw”]

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ನಡೆಯುತ್ತಿಲ್ವಾ ಎಂಬ ಪ್ರಶ್ನೆ ಎದ್ದಿದೆ. ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ಮಾಡ್ದೆ, ಕೋಟ್ಯಾಂತರ ರೂಪಾಯಿ ವ್ಯರ್ಥ ಮಾಡಲಾಗ್ತಿದೆ. ಟೆಸ್ಟ್ ಬಗ್ಗೆ ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

ಪ್ರತಿನಿತ್ಯ ಕೊವಿಡ್ ಟೆಸ್ಟ್‌ಗೆ 4 ಕೋಟಿ ರೂ. ಖರ್ಚಾಗುತ್ತಿದೆ. ಪ್ರತಿನಿತ್ಯ ಬಿಬಿಎಂಪಿಯಿಂದ 25 ಸಾವಿರ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಈ ಪೈಕಿ ಕೇವಲ 2-3 ಸಾವಿರ ಸೋಂಕಿತರು ಪತ್ತೆಯಾಗ್ತಿದ್ದಾರೆ. ಅಗತ್ಯವಿಲ್ಲದಿದ್ದರೂ ಕೆಲವೆಡೆ ಕೊವಿಡ್ ಟೆಸ್ಟ್ ಮಾಡಲಾಗ್ತಿದೆ.

ಸ್ಲಂಗಳು, ಕಟ್ಟಡ ಕಾರ್ಮಿಕರಿಗೆ ಕೊವಿಡ್ ಟೆಸ್ಟ್ ಅನಗತ್ಯ. ಸೋಂಕಿತರ ಜತೆ ಸಂಪರ್ಕ ಹೊಂದಿದವರಿಗೆ ಟೆಸ್ಟ್ ಮಾಡಿ. ಅದು ಬಿಟ್ಟು ಸ್ಲಂ, ಕಟ್ಟಡ ಕಾರ್ಮಿಕರಿಗೆ ಕೊವಿಡ್ ಟೆಸ್ಟ್ ಬೇಡ. ವೈಜ್ಞಾನಿಕವಾಗಿ ಕೊವಿಡ್-19 ಟೆಸ್ಟ್ ಮಾಡಿದರೆ ಒಳ್ಳೆಯದು ಎಂದು ಕರ್ನಾಟಕ ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಭಿಪ್ರಾಯಪಟ್ಟಿದೆ.

Published On - 8:58 am, Mon, 24 August 20

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ