AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಕೋಟಿ ಖರ್ಚು ಮಾಡಿ ಅವೈಜ್ಞಾನಿಕವಾಗಿ ಟೆಸ್ಟ್‌ ಮಾಡಲಾಗುತ್ತಿದೆ -ವೈದ್ಯಾಧಿಕಾರಿಗಳ ಸಂಘ

[lazy-load-videos-and-sticky-control id=”vgEEhBKYzQw”] ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ನಡೆಯುತ್ತಿಲ್ವಾ ಎಂಬ ಪ್ರಶ್ನೆ ಎದ್ದಿದೆ. ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ಮಾಡ್ದೆ, ಕೋಟ್ಯಾಂತರ ರೂಪಾಯಿ ವ್ಯರ್ಥ ಮಾಡಲಾಗ್ತಿದೆ. ಟೆಸ್ಟ್ ಬಗ್ಗೆ ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿನಿತ್ಯ ಕೊವಿಡ್ ಟೆಸ್ಟ್‌ಗೆ 4 ಕೋಟಿ ರೂ. ಖರ್ಚಾಗುತ್ತಿದೆ. ಪ್ರತಿನಿತ್ಯ ಬಿಬಿಎಂಪಿಯಿಂದ 25 ಸಾವಿರ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಈ ಪೈಕಿ ಕೇವಲ 2-3 ಸಾವಿರ ಸೋಂಕಿತರು ಪತ್ತೆಯಾಗ್ತಿದ್ದಾರೆ. ಅಗತ್ಯವಿಲ್ಲದಿದ್ದರೂ ಕೆಲವೆಡೆ ಕೊವಿಡ್ ಟೆಸ್ಟ್ ಮಾಡಲಾಗ್ತಿದೆ. ಸ್ಲಂಗಳು, ಕಟ್ಟಡ […]

4 ಕೋಟಿ ಖರ್ಚು ಮಾಡಿ ಅವೈಜ್ಞಾನಿಕವಾಗಿ ಟೆಸ್ಟ್‌ ಮಾಡಲಾಗುತ್ತಿದೆ -ವೈದ್ಯಾಧಿಕಾರಿಗಳ ಸಂಘ
ಆಯೇಷಾ ಬಾನು
| Edited By: |

Updated on:Aug 24, 2020 | 11:23 AM

Share

[lazy-load-videos-and-sticky-control id=”vgEEhBKYzQw”]

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ನಡೆಯುತ್ತಿಲ್ವಾ ಎಂಬ ಪ್ರಶ್ನೆ ಎದ್ದಿದೆ. ವೈಜ್ಞಾನಿಕವಾಗಿ ಕೋವಿಡ್ ಟೆಸ್ಟ್ ಮಾಡ್ದೆ, ಕೋಟ್ಯಾಂತರ ರೂಪಾಯಿ ವ್ಯರ್ಥ ಮಾಡಲಾಗ್ತಿದೆ. ಟೆಸ್ಟ್ ಬಗ್ಗೆ ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

ಪ್ರತಿನಿತ್ಯ ಕೊವಿಡ್ ಟೆಸ್ಟ್‌ಗೆ 4 ಕೋಟಿ ರೂ. ಖರ್ಚಾಗುತ್ತಿದೆ. ಪ್ರತಿನಿತ್ಯ ಬಿಬಿಎಂಪಿಯಿಂದ 25 ಸಾವಿರ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಈ ಪೈಕಿ ಕೇವಲ 2-3 ಸಾವಿರ ಸೋಂಕಿತರು ಪತ್ತೆಯಾಗ್ತಿದ್ದಾರೆ. ಅಗತ್ಯವಿಲ್ಲದಿದ್ದರೂ ಕೆಲವೆಡೆ ಕೊವಿಡ್ ಟೆಸ್ಟ್ ಮಾಡಲಾಗ್ತಿದೆ.

ಸ್ಲಂಗಳು, ಕಟ್ಟಡ ಕಾರ್ಮಿಕರಿಗೆ ಕೊವಿಡ್ ಟೆಸ್ಟ್ ಅನಗತ್ಯ. ಸೋಂಕಿತರ ಜತೆ ಸಂಪರ್ಕ ಹೊಂದಿದವರಿಗೆ ಟೆಸ್ಟ್ ಮಾಡಿ. ಅದು ಬಿಟ್ಟು ಸ್ಲಂ, ಕಟ್ಟಡ ಕಾರ್ಮಿಕರಿಗೆ ಕೊವಿಡ್ ಟೆಸ್ಟ್ ಬೇಡ. ವೈಜ್ಞಾನಿಕವಾಗಿ ಕೊವಿಡ್-19 ಟೆಸ್ಟ್ ಮಾಡಿದರೆ ಒಳ್ಳೆಯದು ಎಂದು ಕರ್ನಾಟಕ ರಾಜ್ಯ ವೈದ್ಯಾಧಿಕಾರಿಗಳ ಸಂಘ ಅಭಿಪ್ರಾಯಪಟ್ಟಿದೆ.

Published On - 8:58 am, Mon, 24 August 20

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!