AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಜಾರಕಿಹೊಳಿ ಅಳಿಯನ ದಬ್ಬಾಳಿಕೆ: ನಿರ್ವಾಣೇಶ್ವರ ಸ್ವಾಮೀಜಿ ಆರೋಪ

ಬೆಳಗಾವಿ: ಜಮೀನು ಮಾರಾಟದ ಹಣ ಕೇಳಿದ್ದಕ್ಕೆ ದಬ್ಬಾಳಿಕೆ ಮಾಡಿದ್ದಾರೆ ಎಂಬ ಆರೋಪ ಸಚಿವ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ್ ವಿರುದ್ಧ ಕೇಳಿ ಬಂದಿದೆ. ನಿರ್ವಾಣೇಶ್ವರ ಮಠದ ಪೀಠಾಧಿಪತಿಯಾಗಿರುವ ವೀರಭದ್ರ ಸ್ವಾಮೀಜಿಯವರಿಗೆ ಸೇರಿದ ಐದು ಎಕರೆ ಜಮೀನು ಮಾರಾಟ ಮಾಡಿ ಹಣ ನೀಡದೆ ದಬ್ಬಾಳಿಕೆ ಮಾಡ್ತಿದ್ದಾರೆ ಎಂದ ವೀರಭದ್ರ ಸ್ವಾಮೀಜಿ ಆರೋಪಿಸಿದ್ದಾರೆ. 15 ವರ್ಷಗಳಿಂದ ಗೋಕಾಕ್ ತಾಲೂಕಿನ ಯೋಗಿಕೊಳ್ಳದಲ್ಲಿರುವ ನಿರ್ವಾಣೇಶ್ವರ ಮಠದ ಪೀಠಾಧಿಪತಿಯಾಗಿರುವ ವೀರಭದ್ರ ಸ್ವಾಮೀಜಿ ಕಳೆದ ಎರಡು ವರ್ಷಗಳ ಹಿಂದೆ ಅಂಬಿರಾವ್ ಪಾಟೀಲ್​ನಿಂದ ಪೂರ್ವಾಶ್ರಮದ ಆಸ್ತಿ […]

ಸಚಿವ ಜಾರಕಿಹೊಳಿ ಅಳಿಯನ ದಬ್ಬಾಳಿಕೆ: ನಿರ್ವಾಣೇಶ್ವರ ಸ್ವಾಮೀಜಿ ಆರೋಪ
ಸಾಧು ಶ್ರೀನಾಥ್​
|

Updated on:Mar 08, 2020 | 1:36 PM

Share

ಬೆಳಗಾವಿ: ಜಮೀನು ಮಾರಾಟದ ಹಣ ಕೇಳಿದ್ದಕ್ಕೆ ದಬ್ಬಾಳಿಕೆ ಮಾಡಿದ್ದಾರೆ ಎಂಬ ಆರೋಪ ಸಚಿವ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ್ ವಿರುದ್ಧ ಕೇಳಿ ಬಂದಿದೆ. ನಿರ್ವಾಣೇಶ್ವರ ಮಠದ ಪೀಠಾಧಿಪತಿಯಾಗಿರುವ ವೀರಭದ್ರ ಸ್ವಾಮೀಜಿಯವರಿಗೆ ಸೇರಿದ ಐದು ಎಕರೆ ಜಮೀನು ಮಾರಾಟ ಮಾಡಿ ಹಣ ನೀಡದೆ ದಬ್ಬಾಳಿಕೆ ಮಾಡ್ತಿದ್ದಾರೆ ಎಂದ ವೀರಭದ್ರ ಸ್ವಾಮೀಜಿ ಆರೋಪಿಸಿದ್ದಾರೆ.

15 ವರ್ಷಗಳಿಂದ ಗೋಕಾಕ್ ತಾಲೂಕಿನ ಯೋಗಿಕೊಳ್ಳದಲ್ಲಿರುವ ನಿರ್ವಾಣೇಶ್ವರ ಮಠದ ಪೀಠಾಧಿಪತಿಯಾಗಿರುವ ವೀರಭದ್ರ ಸ್ವಾಮೀಜಿ ಕಳೆದ ಎರಡು ವರ್ಷಗಳ ಹಿಂದೆ ಅಂಬಿರಾವ್ ಪಾಟೀಲ್​ನಿಂದ ಪೂರ್ವಾಶ್ರಮದ ಆಸ್ತಿ ಮಠದ ಹೆಸರಿಗೆ ವರ್ಗಾಯಿಸುವಂತೆ ಒತ್ತಡ ಹೇರಲಾಗಿತ್ತು.

5 ಎಕರೆ ಭೂಮಿಯನ್ನು ಸ್ವಾಮೀಜಿ ಅಂಬಿರಾವ್ ಪಾಟೀಲ್‌ಗೆ ಜಮೀನು ಮಾರಾಟ ಮಾಡಿದ್ದರು. ತಮ್ಮ ಹಣ ನೀಡುವಂತೆ ಕೇಳಿದ್ದಕ್ಕೆ ಸ್ವಾಮೀಜಿಗೆ ಅಂಬಿರಾವ್ ಪಾಟೀಲ್ ಮತ್ತು ಕೆಲ ಪ್ರಮುಖರಿಂದ ಕಿರುಕುಳ ನೀಡಲಾಗಿತ್ತು. ಕಿರುಕುಳಕ್ಕೆ ಬೇಸತ್ತು ಮಠಕ್ಕೆ ಬೀಗಹಾಕಿ ವೀರಭದ್ರೇಶ್ವರ ಸ್ವಾಮೀಜಿ ಊರು ಬಿಟ್ಟಿದ್ದಾರೆ.

Published On - 12:31 pm, Sun, 8 March 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ