AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರಚಿಕಿತ್ಸೆಗೆ ಹಣ ಫಿಕ್ಸ್‌ ಮಾಡಿ ಬ್ರೋಕರ್‌ ಮೂಲಕ ವಸೂಲಿ.. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯನ ವಿರುದ್ಧ ಆರೋಪ

ಶಸ್ತ್ರಚಿಕಿತ್ಸೆಗೆ ಹಣ ಫಿಕ್ಸ್‌ ಮಾಡಿ ಬ್ರೋಕರ್‌ ಮೂಲಕ ವಸೂಲಿ ಮಾಡುತ್ತಿರುವ ಆರೋಪ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ವೈದ್ಯ ಜಯರಾಂ ವಿರುದ್ಧ ಕೇಳಿ ಬಂದಿದೆ.

ಶಸ್ತ್ರಚಿಕಿತ್ಸೆಗೆ ಹಣ ಫಿಕ್ಸ್‌ ಮಾಡಿ ಬ್ರೋಕರ್‌ ಮೂಲಕ ವಸೂಲಿ.. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯನ ವಿರುದ್ಧ ಆರೋಪ
ರಾಮಚಂದ್ರಪ್ಪ ಮತ್ತು ಆರ್ಥೊಪೆಡಿಕ್ ಡಾ.ಜಯರಾಮ್
shruti hegde
| Edited By: |

Updated on: Jan 11, 2021 | 9:08 AM

Share

ಚಿತ್ರದುರ್ಗ: ಶಸ್ತ್ರಚಿಕಿತ್ಸೆಗೆ ಹಣ ಫಿಕ್ಸ್‌ ಮಾಡಿ ಬ್ರೋಕರ್‌ ಮೂಲಕ ವಸೂಲಿ ಮಾಡುತ್ತಿರುವ ಆರೋಪ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ವೈದ್ಯ ಜಯರಾಂ ವಿರುದ್ಧ ಕೇಳಿ ಬಂದಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆರ್ಥೋಪೆಡಿಕ್ ವೈದ್ಯ ಜಯರಾಂ, ಬ್ರೋಕರ್‌ಗಳಾದ ಆಶಾ, ಸುರೇಶ್ ಮೂಲಕ ಹಣ ವಸೂಲಿ ಮಾಡಿಸಿ ಬಳಿಕ ಶಸ್ತ್ರಚಿಕಿತ್ಸೆಗೆ ಒಪ್ಪಿಗೆ ನೀಡುತ್ತಿದ್ದರಂತೆ.

ಹೊಳಲ್ಕೆರೆ ತಾಲೂಕಿನ ತಾಳೀಕೆರೆ ಗ್ರಾಮದ ರಾಮಚಂದ್ರಪ್ಪ ಅಪಘಾತದಿಂದಾಗಿ ಕಾಲುಮುರಿದುಕೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಬ್ರೋಕರ್​ಗಳಿಂದ ಹಣ ವಸೂಲಿ ಮಾಡಿ ನಂತರ ಚಿಕಿತ್ಸೆ ನೀಡುವಂತೆ ವೈದ್ಯರಾದ ಡಾ.ಜಯರಾಮ್ ಒಪ್ಪಿಗೆ ನೀಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಬ್ರೋಕರ್​ಗಳಾದ ಆಶಾ, ಸುರೇಶ್​ರಿಂದ 30 ಸಾವಿರ ಹಣ ವಸೂಲಿ ಮಾಡಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಡಾ. ಜಯರಾಮ್​ ಬ್ರೋಕರ್​ಗಳಿಂದ ಹಣ ವಸೂಲಿ ಮಾಡುತ್ತಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ವೈದ್ಯರ ನಿರ್ಲಕ್ಷ್ಯದಿಂದ ನನ್ನ ಪತ್ನಿ ಮೃತಪಟ್ಟಿದ್ದಾಳೆ -ವೈದ್ಯರ ವಿರುದ್ಧ BJP ಮುಖಂಡನ ಆರೋಪ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​