AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವ್ಯವಹಾರ ಆರೋಪ ಸಾಬೀತು ಹಿನ್ನೆಲೆ ವಿಧಾನಸಭೆ ಕಾರ್ಯದರ್ಶಿ S.ಮೂರ್ತಿಗೆ ಹಿಂಬಡ್ತಿ ನೀಡಿ ಆದೇಶ

ಳಗಾವಿ ಸುವರ್ಣಸೌಧದಲ್ಲಿ 2016, 2017ನೇ ಸಾಲಿನಲ್ಲಿ ಅಧಿವೇಶನದ ಸಿದ್ಧತೆ ಹೆಸರಲ್ಲಿ ಅವ್ಯವಹಾರ ನಡೆದಿತ್ತು. ಈ ಹಿನ್ನೆಲೆ ಕಳೆದ ಮೂರು ವರ್ಷದ ಹಿಂದೆ ಅಮಾನತುಗೊಳಿಸಲಾಗಿತ್ತು. ಈಗ ವಿಧಾನಸಭೆ ಅಮಾನತಿನಲ್ಲಿರುವ ಕಾರ್ಯದರ್ಶಿ ಎಸ್. ಮೂರ್ತಿ ಮೇಲಿನ ಆರೋಪಗಳು ಸಾಬೀತಾಗಿವೆ.

ಅವ್ಯವಹಾರ ಆರೋಪ ಸಾಬೀತು ಹಿನ್ನೆಲೆ ವಿಧಾನಸಭೆ ಕಾರ್ಯದರ್ಶಿ S.ಮೂರ್ತಿಗೆ ಹಿಂಬಡ್ತಿ ನೀಡಿ ಆದೇಶ
ಸುವರ್ಣ ವಿಧಾನಸೌಧ
TV9 Web
| Edited By: |

Updated on: Apr 22, 2022 | 7:27 AM

Share

ಬೆಂಗಳೂರು: ಅವ್ಯವಹಾರ ಆರೋಪ ಸಾಬೀತು ಹಿನ್ನೆಲೆ ವಿಧಾನಸಭೆ ಕಾರ್ಯದರ್ಶಿ S.ಮೂರ್ತಿಗೆ ಹಿಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ ಸುವರ್ಣಸೌಧದಲ್ಲಿ 2016, 2017ನೇ ಸಾಲಿನಲ್ಲಿ ಅಧಿವೇಶನದ ಸಿದ್ಧತೆ ಹೆಸರಲ್ಲಿ ಅವ್ಯವಹಾರ ನಡೆದಿತ್ತು. ಈ ಹಿನ್ನೆಲೆ ಕಳೆದ ಮೂರು ವರ್ಷದ ಹಿಂದೆ ಅಮಾನತುಗೊಳಿಸಲಾಗಿತ್ತು. ಈಗ ವಿಧಾನಸಭೆ ಅಮಾನತಿನಲ್ಲಿರುವ ಕಾರ್ಯದರ್ಶಿ ಎಸ್. ಮೂರ್ತಿ ಮೇಲಿನ ಆರೋಪಗಳು ಸಾಬೀತಾಗಿವೆ. ಹೀಗಾಗಿ ಕಾರ್ಯದರ್ಶಿ S.ಮೂರ್ತಿಗೆ ಹಿಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.

ಇನ್ನು ಮುಂದೆ ಅತಿ ಕಿರಿಯ ಅಧೀನ ಕಾರ್ಯದರ್ಶಿಯಾಗಿ ಮೂರ್ತಿ ಅವರು ಸೇವೆಗೆ ಹಾಜರಾಗಬಹುದು. ಕಳೆದ ಮೂರೂವರೆ ವರ್ಷದಿಂದ ಅಮಾನತಿನಲ್ಲಿದ್ದ ಅವಧಿಯನ್ನು ಅಮಾನತು ಎಂದೇ ಪರಿಗಣಿಸಬೇಕು. ಅಮಾನತು ಅವಧಿಯನ್ನು ಸೇವಾ ಹಿರಿತನ ಸೇರಿದಂತೆ ಯಾವುದಕ್ಕೂ ಪರಿಗಣಿಸಬಾರದು ಎಂದು ವಿಧಾನಸಭೆ ಶಿಸ್ತು ಪ್ರಾಧಿಕಾರ ಆದೇಶ ಹೊರಡಿಸಿದೆ. ಅಧೀನ ಕಾರ್ಯದರ್ಶಿ ಹುದ್ದೆ ನೀಡಿ ಕರ್ತವ್ಯಕ್ಕೆ ಹಾಜರಾಗಲು ವಿಧಾನಸಭೆ ಶಿಸ್ತು ಪ್ರಾಧಿಕಾರದ ವಿಶೇಷ ಮಂಡಳಿ ಆದೇಶ ನೀಡಿದೆ. ಹಿಂಬಡ್ತಿ ನೀಡಿ, ಮೂರನೆ ದರ್ಜೆಯ ಅಧೀನ ಕಾರ್ಯದರ್ಶಿ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದೆ. ಅಧೀನ ಕಾರ್ಯದರ್ಶಿ ಹುದ್ದೆಯ ಕೊನೆಯ ಶ್ರೇಣಿಯಲ್ಲಿ ಕರ್ತವ್ಯ ನಿರ್ವಹಿಸುವುದು ಹಾಗೂ ಅಧೀನ ಕಾರ್ಯದರ್ಶಿ ಹುದ್ದೆಯ ವೇತನ ನೀಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ: ದೇವರ ದರ್ಶನಕ್ಕೆ ಹಣವಿರುವವರಿಗೆ ಒಂದು ಸಾಲು, ಬಡವರಿಗೆ ಬಂದು ಸಾಲು ಇದ್ಯಾವ ನ್ಯಾಯ? ಭಕ್ತನ ಪ್ರಶ್ನೆಗೆ ದೇವರು ಕೊಟ್ಟ ಉತ್ತರವೇನು ಗೊತ್ತಾ?

ಆ ಮಾತನ್ನು ನಾವು ಹೇಳಿದ್ರೆ ಟ್ರೋಲ್ ಆಗ್ತೀವಿ ಎಂದ ಕಿಚ್ಚ ಸುದೀಪ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ