AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವ್ಯವಹಾರ ಆರೋಪ ಸಾಬೀತು ಹಿನ್ನೆಲೆ ವಿಧಾನಸಭೆ ಕಾರ್ಯದರ್ಶಿ S.ಮೂರ್ತಿಗೆ ಹಿಂಬಡ್ತಿ ನೀಡಿ ಆದೇಶ

ಳಗಾವಿ ಸುವರ್ಣಸೌಧದಲ್ಲಿ 2016, 2017ನೇ ಸಾಲಿನಲ್ಲಿ ಅಧಿವೇಶನದ ಸಿದ್ಧತೆ ಹೆಸರಲ್ಲಿ ಅವ್ಯವಹಾರ ನಡೆದಿತ್ತು. ಈ ಹಿನ್ನೆಲೆ ಕಳೆದ ಮೂರು ವರ್ಷದ ಹಿಂದೆ ಅಮಾನತುಗೊಳಿಸಲಾಗಿತ್ತು. ಈಗ ವಿಧಾನಸಭೆ ಅಮಾನತಿನಲ್ಲಿರುವ ಕಾರ್ಯದರ್ಶಿ ಎಸ್. ಮೂರ್ತಿ ಮೇಲಿನ ಆರೋಪಗಳು ಸಾಬೀತಾಗಿವೆ.

ಅವ್ಯವಹಾರ ಆರೋಪ ಸಾಬೀತು ಹಿನ್ನೆಲೆ ವಿಧಾನಸಭೆ ಕಾರ್ಯದರ್ಶಿ S.ಮೂರ್ತಿಗೆ ಹಿಂಬಡ್ತಿ ನೀಡಿ ಆದೇಶ
ಸುವರ್ಣ ವಿಧಾನಸೌಧ
TV9 Web
| Edited By: ಆಯೇಷಾ ಬಾನು|

Updated on: Apr 22, 2022 | 7:27 AM

Share

ಬೆಂಗಳೂರು: ಅವ್ಯವಹಾರ ಆರೋಪ ಸಾಬೀತು ಹಿನ್ನೆಲೆ ವಿಧಾನಸಭೆ ಕಾರ್ಯದರ್ಶಿ S.ಮೂರ್ತಿಗೆ ಹಿಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ ಸುವರ್ಣಸೌಧದಲ್ಲಿ 2016, 2017ನೇ ಸಾಲಿನಲ್ಲಿ ಅಧಿವೇಶನದ ಸಿದ್ಧತೆ ಹೆಸರಲ್ಲಿ ಅವ್ಯವಹಾರ ನಡೆದಿತ್ತು. ಈ ಹಿನ್ನೆಲೆ ಕಳೆದ ಮೂರು ವರ್ಷದ ಹಿಂದೆ ಅಮಾನತುಗೊಳಿಸಲಾಗಿತ್ತು. ಈಗ ವಿಧಾನಸಭೆ ಅಮಾನತಿನಲ್ಲಿರುವ ಕಾರ್ಯದರ್ಶಿ ಎಸ್. ಮೂರ್ತಿ ಮೇಲಿನ ಆರೋಪಗಳು ಸಾಬೀತಾಗಿವೆ. ಹೀಗಾಗಿ ಕಾರ್ಯದರ್ಶಿ S.ಮೂರ್ತಿಗೆ ಹಿಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.

ಇನ್ನು ಮುಂದೆ ಅತಿ ಕಿರಿಯ ಅಧೀನ ಕಾರ್ಯದರ್ಶಿಯಾಗಿ ಮೂರ್ತಿ ಅವರು ಸೇವೆಗೆ ಹಾಜರಾಗಬಹುದು. ಕಳೆದ ಮೂರೂವರೆ ವರ್ಷದಿಂದ ಅಮಾನತಿನಲ್ಲಿದ್ದ ಅವಧಿಯನ್ನು ಅಮಾನತು ಎಂದೇ ಪರಿಗಣಿಸಬೇಕು. ಅಮಾನತು ಅವಧಿಯನ್ನು ಸೇವಾ ಹಿರಿತನ ಸೇರಿದಂತೆ ಯಾವುದಕ್ಕೂ ಪರಿಗಣಿಸಬಾರದು ಎಂದು ವಿಧಾನಸಭೆ ಶಿಸ್ತು ಪ್ರಾಧಿಕಾರ ಆದೇಶ ಹೊರಡಿಸಿದೆ. ಅಧೀನ ಕಾರ್ಯದರ್ಶಿ ಹುದ್ದೆ ನೀಡಿ ಕರ್ತವ್ಯಕ್ಕೆ ಹಾಜರಾಗಲು ವಿಧಾನಸಭೆ ಶಿಸ್ತು ಪ್ರಾಧಿಕಾರದ ವಿಶೇಷ ಮಂಡಳಿ ಆದೇಶ ನೀಡಿದೆ. ಹಿಂಬಡ್ತಿ ನೀಡಿ, ಮೂರನೆ ದರ್ಜೆಯ ಅಧೀನ ಕಾರ್ಯದರ್ಶಿ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದೆ. ಅಧೀನ ಕಾರ್ಯದರ್ಶಿ ಹುದ್ದೆಯ ಕೊನೆಯ ಶ್ರೇಣಿಯಲ್ಲಿ ಕರ್ತವ್ಯ ನಿರ್ವಹಿಸುವುದು ಹಾಗೂ ಅಧೀನ ಕಾರ್ಯದರ್ಶಿ ಹುದ್ದೆಯ ವೇತನ ನೀಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ: ದೇವರ ದರ್ಶನಕ್ಕೆ ಹಣವಿರುವವರಿಗೆ ಒಂದು ಸಾಲು, ಬಡವರಿಗೆ ಬಂದು ಸಾಲು ಇದ್ಯಾವ ನ್ಯಾಯ? ಭಕ್ತನ ಪ್ರಶ್ನೆಗೆ ದೇವರು ಕೊಟ್ಟ ಉತ್ತರವೇನು ಗೊತ್ತಾ?

ಆ ಮಾತನ್ನು ನಾವು ಹೇಳಿದ್ರೆ ಟ್ರೋಲ್ ಆಗ್ತೀವಿ ಎಂದ ಕಿಚ್ಚ ಸುದೀಪ್

Follow Us
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ