AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವ್ಯವಹಾರ ಆರೋಪ ಸಾಬೀತು ಹಿನ್ನೆಲೆ ವಿಧಾನಸಭೆ ಕಾರ್ಯದರ್ಶಿ S.ಮೂರ್ತಿಗೆ ಹಿಂಬಡ್ತಿ ನೀಡಿ ಆದೇಶ

ಳಗಾವಿ ಸುವರ್ಣಸೌಧದಲ್ಲಿ 2016, 2017ನೇ ಸಾಲಿನಲ್ಲಿ ಅಧಿವೇಶನದ ಸಿದ್ಧತೆ ಹೆಸರಲ್ಲಿ ಅವ್ಯವಹಾರ ನಡೆದಿತ್ತು. ಈ ಹಿನ್ನೆಲೆ ಕಳೆದ ಮೂರು ವರ್ಷದ ಹಿಂದೆ ಅಮಾನತುಗೊಳಿಸಲಾಗಿತ್ತು. ಈಗ ವಿಧಾನಸಭೆ ಅಮಾನತಿನಲ್ಲಿರುವ ಕಾರ್ಯದರ್ಶಿ ಎಸ್. ಮೂರ್ತಿ ಮೇಲಿನ ಆರೋಪಗಳು ಸಾಬೀತಾಗಿವೆ.

ಅವ್ಯವಹಾರ ಆರೋಪ ಸಾಬೀತು ಹಿನ್ನೆಲೆ ವಿಧಾನಸಭೆ ಕಾರ್ಯದರ್ಶಿ S.ಮೂರ್ತಿಗೆ ಹಿಂಬಡ್ತಿ ನೀಡಿ ಆದೇಶ
ಸುವರ್ಣ ವಿಧಾನಸೌಧ
TV9 Web
| Updated By: ಆಯೇಷಾ ಬಾನು|

Updated on: Apr 22, 2022 | 7:27 AM

Share

ಬೆಂಗಳೂರು: ಅವ್ಯವಹಾರ ಆರೋಪ ಸಾಬೀತು ಹಿನ್ನೆಲೆ ವಿಧಾನಸಭೆ ಕಾರ್ಯದರ್ಶಿ S.ಮೂರ್ತಿಗೆ ಹಿಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ ಸುವರ್ಣಸೌಧದಲ್ಲಿ 2016, 2017ನೇ ಸಾಲಿನಲ್ಲಿ ಅಧಿವೇಶನದ ಸಿದ್ಧತೆ ಹೆಸರಲ್ಲಿ ಅವ್ಯವಹಾರ ನಡೆದಿತ್ತು. ಈ ಹಿನ್ನೆಲೆ ಕಳೆದ ಮೂರು ವರ್ಷದ ಹಿಂದೆ ಅಮಾನತುಗೊಳಿಸಲಾಗಿತ್ತು. ಈಗ ವಿಧಾನಸಭೆ ಅಮಾನತಿನಲ್ಲಿರುವ ಕಾರ್ಯದರ್ಶಿ ಎಸ್. ಮೂರ್ತಿ ಮೇಲಿನ ಆರೋಪಗಳು ಸಾಬೀತಾಗಿವೆ. ಹೀಗಾಗಿ ಕಾರ್ಯದರ್ಶಿ S.ಮೂರ್ತಿಗೆ ಹಿಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.

ಇನ್ನು ಮುಂದೆ ಅತಿ ಕಿರಿಯ ಅಧೀನ ಕಾರ್ಯದರ್ಶಿಯಾಗಿ ಮೂರ್ತಿ ಅವರು ಸೇವೆಗೆ ಹಾಜರಾಗಬಹುದು. ಕಳೆದ ಮೂರೂವರೆ ವರ್ಷದಿಂದ ಅಮಾನತಿನಲ್ಲಿದ್ದ ಅವಧಿಯನ್ನು ಅಮಾನತು ಎಂದೇ ಪರಿಗಣಿಸಬೇಕು. ಅಮಾನತು ಅವಧಿಯನ್ನು ಸೇವಾ ಹಿರಿತನ ಸೇರಿದಂತೆ ಯಾವುದಕ್ಕೂ ಪರಿಗಣಿಸಬಾರದು ಎಂದು ವಿಧಾನಸಭೆ ಶಿಸ್ತು ಪ್ರಾಧಿಕಾರ ಆದೇಶ ಹೊರಡಿಸಿದೆ. ಅಧೀನ ಕಾರ್ಯದರ್ಶಿ ಹುದ್ದೆ ನೀಡಿ ಕರ್ತವ್ಯಕ್ಕೆ ಹಾಜರಾಗಲು ವಿಧಾನಸಭೆ ಶಿಸ್ತು ಪ್ರಾಧಿಕಾರದ ವಿಶೇಷ ಮಂಡಳಿ ಆದೇಶ ನೀಡಿದೆ. ಹಿಂಬಡ್ತಿ ನೀಡಿ, ಮೂರನೆ ದರ್ಜೆಯ ಅಧೀನ ಕಾರ್ಯದರ್ಶಿ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದೆ. ಅಧೀನ ಕಾರ್ಯದರ್ಶಿ ಹುದ್ದೆಯ ಕೊನೆಯ ಶ್ರೇಣಿಯಲ್ಲಿ ಕರ್ತವ್ಯ ನಿರ್ವಹಿಸುವುದು ಹಾಗೂ ಅಧೀನ ಕಾರ್ಯದರ್ಶಿ ಹುದ್ದೆಯ ವೇತನ ನೀಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ: ದೇವರ ದರ್ಶನಕ್ಕೆ ಹಣವಿರುವವರಿಗೆ ಒಂದು ಸಾಲು, ಬಡವರಿಗೆ ಬಂದು ಸಾಲು ಇದ್ಯಾವ ನ್ಯಾಯ? ಭಕ್ತನ ಪ್ರಶ್ನೆಗೆ ದೇವರು ಕೊಟ್ಟ ಉತ್ತರವೇನು ಗೊತ್ತಾ?

ಆ ಮಾತನ್ನು ನಾವು ಹೇಳಿದ್ರೆ ಟ್ರೋಲ್ ಆಗ್ತೀವಿ ಎಂದ ಕಿಚ್ಚ ಸುದೀಪ್

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!