AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಟಿ ಆ್ಯಂಬುಲೆನ್ಸ್​ ಹೆಸರಲ್ಲಿ ಲೂಟಿಯಾಗ್ತಿದೆ ಲಕ್ಷ ಲಕ್ಷ ಹಣ, ಡ್ರೈವರ್​ಗಳೇ ಹೇಳಿದ ಕರ್ಮಕಾಂಡ!

ಬೆಂಗಳೂರು: ಮಹಾಮಾರಿ ಕೊರೊನಾ ರಾಜಧಾನಿಯಲ್ಲಿ ತನ್ನ ಪ್ರತಾಪ ಮುಂದುವರೆಸಿದೆ. ಈ ನಡುವೆ ಆರೋಗ್ಯ ಇಲಾಖೆ ಕೂಡ ಅಂದ ದರ್ಬಾರ್ ನಡೆಸುತ್ತಿದೆ. ಕೊರೊನಾ ಹೆಸರಲ್ಲಿ ಸಿಕ್ಕಿದ ಕಡೆಯಲೆಲ್ಲ ಕಾಸು ಮಾಡೋಕೆ ನಿಂತಿದೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಟಿಟಿ ಆ್ಯಂಬುಲೆನ್ಸ್​ ನಿಂತಲ್ಲೇ ನಿಂತರು ತಿಂಗಳು ತಿಂಗಳು ಲಕ್ಷ ಲಕ್ಷ ಬಾಡಿಗೆಯನ್ನು ಸುಳಿಗೆ ಮಾಡಲಾಗುತ್ತಿದೆಯಂತೆ. ನಿಂತಿರುವ ಜಾಗದಲ್ಲೇ ವಾಹನವನ್ನ ಆನ್ ಮಾಡಿ ಬಿಡೋದ್ಯಾಕೆ? ಇನ್ನು ನಿಂತಿರುವ ಜಾಗದಲ್ಲೇ ವಾಹನವನ್ನು ಆನ್ ಮಾಡಿ ಬಿಡಲಾಗುತ್ತೆ. ರೋಗಿಗಳನ್ನ ಆಸ್ಪತ್ರೆಗೆ ಶಿಫ್ಟ್ ಮಾಡದಿದ್ರು […]

ಟಿಟಿ ಆ್ಯಂಬುಲೆನ್ಸ್​ ಹೆಸರಲ್ಲಿ ಲೂಟಿಯಾಗ್ತಿದೆ ಲಕ್ಷ ಲಕ್ಷ ಹಣ, ಡ್ರೈವರ್​ಗಳೇ ಹೇಳಿದ ಕರ್ಮಕಾಂಡ!
ಆಯೇಷಾ ಬಾನು
| Edited By: |

Updated on: Oct 02, 2020 | 11:11 AM

Share

ಬೆಂಗಳೂರು: ಮಹಾಮಾರಿ ಕೊರೊನಾ ರಾಜಧಾನಿಯಲ್ಲಿ ತನ್ನ ಪ್ರತಾಪ ಮುಂದುವರೆಸಿದೆ. ಈ ನಡುವೆ ಆರೋಗ್ಯ ಇಲಾಖೆ ಕೂಡ ಅಂದ ದರ್ಬಾರ್ ನಡೆಸುತ್ತಿದೆ. ಕೊರೊನಾ ಹೆಸರಲ್ಲಿ ಸಿಕ್ಕಿದ ಕಡೆಯಲೆಲ್ಲ ಕಾಸು ಮಾಡೋಕೆ ನಿಂತಿದೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಟಿಟಿ ಆ್ಯಂಬುಲೆನ್ಸ್​ ನಿಂತಲ್ಲೇ ನಿಂತರು ತಿಂಗಳು ತಿಂಗಳು ಲಕ್ಷ ಲಕ್ಷ ಬಾಡಿಗೆಯನ್ನು ಸುಳಿಗೆ ಮಾಡಲಾಗುತ್ತಿದೆಯಂತೆ.

ನಿಂತಿರುವ ಜಾಗದಲ್ಲೇ ವಾಹನವನ್ನ ಆನ್ ಮಾಡಿ ಬಿಡೋದ್ಯಾಕೆ? ಇನ್ನು ನಿಂತಿರುವ ಜಾಗದಲ್ಲೇ ವಾಹನವನ್ನು ಆನ್ ಮಾಡಿ ಬಿಡಲಾಗುತ್ತೆ. ರೋಗಿಗಳನ್ನ ಆಸ್ಪತ್ರೆಗೆ ಶಿಫ್ಟ್ ಮಾಡದಿದ್ರು ನಿಂತಲ್ಲೇ ಓಡಿಸಿ ಲೆಕ್ಕ ತೋರಿಸಲಾಗುತ್ತಂತೆ.

ಅನಾವಶ್ಯಕವಾಗಿ ಟಿಟಿ ಆ್ಯಂಬುಲೆನ್ಸ್​ನಿಂದ ಸಾರ್ವಜನಿಕರ ಹಣ ಪೋಲು ಮಾಡಲಾಗುತ್ತಿದೆ. ಟಿಟಿ ಆ್ಯಂಬುಲೆನ್ಸ್​ ಹೆಸರಲ್ಲಿ ಫುಲ್ ಗೋಲ್ ಮಾಲ್ ನಡೀತಿದೆ. ಅವಶ್ಯಕತೆಗೂ ಮೀರಿ ಬಾಡಿಗೆ ಪಡೆದು ಆಫೀಸರ್ಸ್ ಹಣ ನುಂಗುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಒಂದು ಟಿಟಿ ಆ್ಯಂಬುಲೆನ್ಸ್​ಗೆ ತಿಂಗಳಿಗೆ 1 ಲಕ್ಷ 30 ಸಾವಿರ ರೂಪಾಯಿ ಬಾಡಿಗೆ ಇದೆಯಂತೆ. 2 ಸಾವಿರ ಕಿಲೋ ಮೀಟರ್ ಬಳಿಕ 1 ಕಿಲೋಮೀಟರ್ ಗೆ 16 ರೂಪಾಯಿ ಹೆಚ್ಚುವರಿ ಹಣ ನೀಡಲಾಗುತ್ತಿದೆ. ಇನೋವಾ ಕಾರ್​ಗಳಿಗೆ ದಿನಕ್ಕೆ 4300 ಪ್ಲಸ್ ಜಿಎಸ್​ಟಿ ನೀಡಲಾಗುತ್ತೆ.

ಆದ್ರೆ ಟಿಟಿ ಆ್ಯಂಬುಲೆನ್ಸ್ ಮಾಲೀಕರಿಗೆ ನೀಡುವುದು 90 ಸಾವಿರ ರೂಪಾಯಿ. ಉಳಿದಿಲ್ಲಾ ಹಣವನ್ನು ಅಧಿಕಾರಿಗಳು ಜೇಬಿಗಿಳಿಸಿಕೊಳ್ಳುತ್ತಿದ್ದಾರಂತೆ. ಟಿಟಿ ಆ್ಯಂಬುಲೆನ್ಸ್​ಗಳು ಕೂಡ ನಿಂತಲ್ಲಿ ನಿಂತ್ರು ಬಾಡಿಗೆ ನೀಡಲಾಗುತ್ತಿದೆ. ಆ್ಯಂಬುಲೆನ್ಸ್ ಡ್ರೈವರ್​ಗಳೇ ಆರೋಗ್ಯ ಇಲಾಖೆಯ ಕರ್ಮಕಾಂಡ ಬಾಯಿಬಿಟ್ಟಿದ್ದಾರೆ.

ಟಿಟಿ ಆ್ಯಂಬುಲೆನ್ಸ್​ಗಳ ಬದಲು 108 ಆ್ಯಂಬುಲೆನ್ಸ್​ಗಳನ್ನೇ ಸರಿಯಾಗಿ ಬಳಸಬಹುದಿತ್ತು. ಹಣ ಲೂಟಿ ಹೊಡೆಯಲು ಟಿಟಿ ಆ್ಯಂಬುಲೆನ್ಸ್​ಗಳನ್ನ ಮುಂದಿಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ