AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಟಿ ಆ್ಯಂಬುಲೆನ್ಸ್​ ಹೆಸರಲ್ಲಿ ಲೂಟಿಯಾಗ್ತಿದೆ ಲಕ್ಷ ಲಕ್ಷ ಹಣ, ಡ್ರೈವರ್​ಗಳೇ ಹೇಳಿದ ಕರ್ಮಕಾಂಡ!

ಬೆಂಗಳೂರು: ಮಹಾಮಾರಿ ಕೊರೊನಾ ರಾಜಧಾನಿಯಲ್ಲಿ ತನ್ನ ಪ್ರತಾಪ ಮುಂದುವರೆಸಿದೆ. ಈ ನಡುವೆ ಆರೋಗ್ಯ ಇಲಾಖೆ ಕೂಡ ಅಂದ ದರ್ಬಾರ್ ನಡೆಸುತ್ತಿದೆ. ಕೊರೊನಾ ಹೆಸರಲ್ಲಿ ಸಿಕ್ಕಿದ ಕಡೆಯಲೆಲ್ಲ ಕಾಸು ಮಾಡೋಕೆ ನಿಂತಿದೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಟಿಟಿ ಆ್ಯಂಬುಲೆನ್ಸ್​ ನಿಂತಲ್ಲೇ ನಿಂತರು ತಿಂಗಳು ತಿಂಗಳು ಲಕ್ಷ ಲಕ್ಷ ಬಾಡಿಗೆಯನ್ನು ಸುಳಿಗೆ ಮಾಡಲಾಗುತ್ತಿದೆಯಂತೆ. ನಿಂತಿರುವ ಜಾಗದಲ್ಲೇ ವಾಹನವನ್ನ ಆನ್ ಮಾಡಿ ಬಿಡೋದ್ಯಾಕೆ? ಇನ್ನು ನಿಂತಿರುವ ಜಾಗದಲ್ಲೇ ವಾಹನವನ್ನು ಆನ್ ಮಾಡಿ ಬಿಡಲಾಗುತ್ತೆ. ರೋಗಿಗಳನ್ನ ಆಸ್ಪತ್ರೆಗೆ ಶಿಫ್ಟ್ ಮಾಡದಿದ್ರು […]

ಟಿಟಿ ಆ್ಯಂಬುಲೆನ್ಸ್​ ಹೆಸರಲ್ಲಿ ಲೂಟಿಯಾಗ್ತಿದೆ ಲಕ್ಷ ಲಕ್ಷ ಹಣ, ಡ್ರೈವರ್​ಗಳೇ ಹೇಳಿದ ಕರ್ಮಕಾಂಡ!
ಆಯೇಷಾ ಬಾನು
| Edited By: |

Updated on: Oct 02, 2020 | 11:11 AM

Share

ಬೆಂಗಳೂರು: ಮಹಾಮಾರಿ ಕೊರೊನಾ ರಾಜಧಾನಿಯಲ್ಲಿ ತನ್ನ ಪ್ರತಾಪ ಮುಂದುವರೆಸಿದೆ. ಈ ನಡುವೆ ಆರೋಗ್ಯ ಇಲಾಖೆ ಕೂಡ ಅಂದ ದರ್ಬಾರ್ ನಡೆಸುತ್ತಿದೆ. ಕೊರೊನಾ ಹೆಸರಲ್ಲಿ ಸಿಕ್ಕಿದ ಕಡೆಯಲೆಲ್ಲ ಕಾಸು ಮಾಡೋಕೆ ನಿಂತಿದೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಟಿಟಿ ಆ್ಯಂಬುಲೆನ್ಸ್​ ನಿಂತಲ್ಲೇ ನಿಂತರು ತಿಂಗಳು ತಿಂಗಳು ಲಕ್ಷ ಲಕ್ಷ ಬಾಡಿಗೆಯನ್ನು ಸುಳಿಗೆ ಮಾಡಲಾಗುತ್ತಿದೆಯಂತೆ.

ನಿಂತಿರುವ ಜಾಗದಲ್ಲೇ ವಾಹನವನ್ನ ಆನ್ ಮಾಡಿ ಬಿಡೋದ್ಯಾಕೆ? ಇನ್ನು ನಿಂತಿರುವ ಜಾಗದಲ್ಲೇ ವಾಹನವನ್ನು ಆನ್ ಮಾಡಿ ಬಿಡಲಾಗುತ್ತೆ. ರೋಗಿಗಳನ್ನ ಆಸ್ಪತ್ರೆಗೆ ಶಿಫ್ಟ್ ಮಾಡದಿದ್ರು ನಿಂತಲ್ಲೇ ಓಡಿಸಿ ಲೆಕ್ಕ ತೋರಿಸಲಾಗುತ್ತಂತೆ.

ಅನಾವಶ್ಯಕವಾಗಿ ಟಿಟಿ ಆ್ಯಂಬುಲೆನ್ಸ್​ನಿಂದ ಸಾರ್ವಜನಿಕರ ಹಣ ಪೋಲು ಮಾಡಲಾಗುತ್ತಿದೆ. ಟಿಟಿ ಆ್ಯಂಬುಲೆನ್ಸ್​ ಹೆಸರಲ್ಲಿ ಫುಲ್ ಗೋಲ್ ಮಾಲ್ ನಡೀತಿದೆ. ಅವಶ್ಯಕತೆಗೂ ಮೀರಿ ಬಾಡಿಗೆ ಪಡೆದು ಆಫೀಸರ್ಸ್ ಹಣ ನುಂಗುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಒಂದು ಟಿಟಿ ಆ್ಯಂಬುಲೆನ್ಸ್​ಗೆ ತಿಂಗಳಿಗೆ 1 ಲಕ್ಷ 30 ಸಾವಿರ ರೂಪಾಯಿ ಬಾಡಿಗೆ ಇದೆಯಂತೆ. 2 ಸಾವಿರ ಕಿಲೋ ಮೀಟರ್ ಬಳಿಕ 1 ಕಿಲೋಮೀಟರ್ ಗೆ 16 ರೂಪಾಯಿ ಹೆಚ್ಚುವರಿ ಹಣ ನೀಡಲಾಗುತ್ತಿದೆ. ಇನೋವಾ ಕಾರ್​ಗಳಿಗೆ ದಿನಕ್ಕೆ 4300 ಪ್ಲಸ್ ಜಿಎಸ್​ಟಿ ನೀಡಲಾಗುತ್ತೆ.

ಆದ್ರೆ ಟಿಟಿ ಆ್ಯಂಬುಲೆನ್ಸ್ ಮಾಲೀಕರಿಗೆ ನೀಡುವುದು 90 ಸಾವಿರ ರೂಪಾಯಿ. ಉಳಿದಿಲ್ಲಾ ಹಣವನ್ನು ಅಧಿಕಾರಿಗಳು ಜೇಬಿಗಿಳಿಸಿಕೊಳ್ಳುತ್ತಿದ್ದಾರಂತೆ. ಟಿಟಿ ಆ್ಯಂಬುಲೆನ್ಸ್​ಗಳು ಕೂಡ ನಿಂತಲ್ಲಿ ನಿಂತ್ರು ಬಾಡಿಗೆ ನೀಡಲಾಗುತ್ತಿದೆ. ಆ್ಯಂಬುಲೆನ್ಸ್ ಡ್ರೈವರ್​ಗಳೇ ಆರೋಗ್ಯ ಇಲಾಖೆಯ ಕರ್ಮಕಾಂಡ ಬಾಯಿಬಿಟ್ಟಿದ್ದಾರೆ.

ಟಿಟಿ ಆ್ಯಂಬುಲೆನ್ಸ್​ಗಳ ಬದಲು 108 ಆ್ಯಂಬುಲೆನ್ಸ್​ಗಳನ್ನೇ ಸರಿಯಾಗಿ ಬಳಸಬಹುದಿತ್ತು. ಹಣ ಲೂಟಿ ಹೊಡೆಯಲು ಟಿಟಿ ಆ್ಯಂಬುಲೆನ್ಸ್​ಗಳನ್ನ ಮುಂದಿಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ