AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಅವಕಾಶ ಕೊಡದ ಪೊಲೀಸರು, ಮುಂದೇನಾಯ್ತು?

ಯಾದಗಿರಿ: ಗುರುಮಠಕಲ್ ತಾಲೂಕಿನ ತುರಕಲ್ ದೊಡ್ಡಿ ಗ್ರಾಮದ ಸ್ಮಶಾನದಲ್ಲಿ ಅಂತ್ಯಕ್ರಿಯೆ ಸಂಬಂಧ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ವಾಗ್ವಾದವಾಗಿದೆ. ಗ್ರಾಮದ ವ್ಯಕ್ತಿಯೋರ್ವ ಸ್ಮಶಾನ ಜಾಗ ತನ್ನದೆಂದು ಸ್ಟೇ ತಂದಿದ್ದ. ಹೀಗಾಗಿ ಪೊಲೀಸರು ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಅವಕಾಶ ಮಾಡಿಕೊಡಲಿಲ್ಲ. ಈ ವೇಳೆ ಪೊಲೀಸರು ಜೊತೆ ಪುರುಷರು ವಾಗ್ವಾದಕ್ಕಿಳಿದಿದ್ದಾರೆ. ಆಗ ಮಹಿಳೆಯರೇ ಮುಂದೆ ನಿಂತು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಅವಕಾಶ ಕೊಡದ ಪೊಲೀಸರು, ಮುಂದೇನಾಯ್ತು?
Follow us
ಸಾಧು ಶ್ರೀನಾಥ್​
|

Updated on: Dec 07, 2019 | 9:56 AM

ಯಾದಗಿರಿ: ಗುರುಮಠಕಲ್ ತಾಲೂಕಿನ ತುರಕಲ್ ದೊಡ್ಡಿ ಗ್ರಾಮದ ಸ್ಮಶಾನದಲ್ಲಿ ಅಂತ್ಯಕ್ರಿಯೆ ಸಂಬಂಧ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ವಾಗ್ವಾದವಾಗಿದೆ.

ಗ್ರಾಮದ ವ್ಯಕ್ತಿಯೋರ್ವ ಸ್ಮಶಾನ ಜಾಗ ತನ್ನದೆಂದು ಸ್ಟೇ ತಂದಿದ್ದ. ಹೀಗಾಗಿ ಪೊಲೀಸರು ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಅವಕಾಶ ಮಾಡಿಕೊಡಲಿಲ್ಲ. ಈ ವೇಳೆ ಪೊಲೀಸರು ಜೊತೆ ಪುರುಷರು ವಾಗ್ವಾದಕ್ಕಿಳಿದಿದ್ದಾರೆ. ಆಗ ಮಹಿಳೆಯರೇ ಮುಂದೆ ನಿಂತು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.