AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಾಣ ಹೋದ್ರೂ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ಬಿಡಲ್ಲ, ಅದು ಕನಕಪುರದಲ್ಲೇ ಆಗ್ಬೇಕು’

ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ಮೆಡಿಕಲ್ ಕಾಲೇಜನ್ನು ಸ್ಥಳಾಂತರಿಸಲು ಬಿಡುವುದಿಲ್ಲ. ನನ್ನ ಪ್ರಾಣ ಹೋದರೂ ಪರವಾಗಿಲ್ಲ. ಮೆಡಿಕಲ್ ಕಾಲೇಜು ಮಾತ್ರ ಚಿಕ್ಕಬಳ್ಳಾಪುರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಮೆಡಿಕಲ್ ಕಾಲೇಜು ಸ್ಥಳಾಂತರದ ಬಗ್ಗೆ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. ಕನಕಪುರದಲ್ಲೇ ಮೆಡಿಕಲ್ ಕಾಲೇಜು ಆಗಬೇಕು. ಈ ಕುರಿತು ನಮ್ಮ ಸರ್ಕಾರದಲ್ಲಿ ಈಗಾಗಲೇ ತೀರ್ಮಾನವಾಗಿದೆ. ಆದರೆ ಬಿಜೆಪಿ ಸರ್ಕಾರ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಿದೆ. ಈ ವಿಷಯದಲ್ಲಿ ಬಿ.ಎಸ್.ಯಡಿಯೂರಪ್ಪ ಧೋರಣೆ ಸರಿಯಲ್ಲ. ಇದರ ವಿರುದ್ಧ ನಾನು ಹೋರಾಟ ಮಾಡುತ್ತೇನೆ. ವಿಧಾನಸೌಧದಲ್ಲಿ ನನ್ನ ಪ್ರಾಣ ಬೇಕಾದ್ರೂ ಹೋಗಲಿ […]

'ಪ್ರಾಣ ಹೋದ್ರೂ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ಬಿಡಲ್ಲ, ಅದು ಕನಕಪುರದಲ್ಲೇ ಆಗ್ಬೇಕು'
ಸಾಧು ಶ್ರೀನಾಥ್​
|

Updated on:Oct 29, 2019 | 5:10 PM

Share

ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ಮೆಡಿಕಲ್ ಕಾಲೇಜನ್ನು ಸ್ಥಳಾಂತರಿಸಲು ಬಿಡುವುದಿಲ್ಲ. ನನ್ನ ಪ್ರಾಣ ಹೋದರೂ ಪರವಾಗಿಲ್ಲ. ಮೆಡಿಕಲ್ ಕಾಲೇಜು ಮಾತ್ರ ಚಿಕ್ಕಬಳ್ಳಾಪುರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಮೆಡಿಕಲ್ ಕಾಲೇಜು ಸ್ಥಳಾಂತರದ ಬಗ್ಗೆ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.

ಕನಕಪುರದಲ್ಲೇ ಮೆಡಿಕಲ್ ಕಾಲೇಜು ಆಗಬೇಕು. ಈ ಕುರಿತು ನಮ್ಮ ಸರ್ಕಾರದಲ್ಲಿ ಈಗಾಗಲೇ ತೀರ್ಮಾನವಾಗಿದೆ. ಆದರೆ ಬಿಜೆಪಿ ಸರ್ಕಾರ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಿದೆ. ಈ ವಿಷಯದಲ್ಲಿ ಬಿ.ಎಸ್.ಯಡಿಯೂರಪ್ಪ ಧೋರಣೆ ಸರಿಯಲ್ಲ. ಇದರ ವಿರುದ್ಧ ನಾನು ಹೋರಾಟ ಮಾಡುತ್ತೇನೆ. ವಿಧಾನಸೌಧದಲ್ಲಿ ನನ್ನ ಪ್ರಾಣ ಬೇಕಾದ್ರೂ ಹೋಗಲಿ ಆದರೆ ಮೆಡಿಕಲ್ ಕಾಲೇಜು ಮಾತ್ರ ಬಿಟ್ಟುಕೊಡುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರಕ್ಕೆ ಕಡಕ್ ಎಚ್ಚರಿಕೆ ನೀಡಿದ್ದಾರೆ.

Published On - 5:02 pm, Tue, 29 October 19

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ