AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon: ಜನ್ಮಾಷ್ಟಮಿ ದಿನ ಶ್ರೀ ಕೃಷ್ಣ ಪರಮಾತ್ಮನ ಅಶ್ಲೀಲ ಪೋಟೋ, ಪೇಂಟಿಂಗ್ ಮಾರಾಟ: ಅಮೆಜಾನ್ ವಿರುದ್ಧ ಕೆಂಡಾಮಂಡಲ

Sri Krishna Photos: ಇದು ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡುವ ಗಂಭೀರ ಅಪರಾಧವಾಗಿದೆ. ಕ್ರಿಮಿನಲ್ ಅಪರಾಧವಾಗಿದ್ದು ಇದರ ವಿರುದ್ಧ ಬೆಂಗಳೂರಿನ ಸುಬ್ರಮಣ್ಯಪುರ ಮತ್ತು ರಾಜಾಜೀನಗರ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಗಿದೆ.

Amazon: ಜನ್ಮಾಷ್ಟಮಿ ದಿನ ಶ್ರೀ ಕೃಷ್ಣ ಪರಮಾತ್ಮನ  ಅಶ್ಲೀಲ ಪೋಟೋ, ಪೇಂಟಿಂಗ್ ಮಾರಾಟ: ಅಮೆಜಾನ್ ವಿರುದ್ಧ ಕೆಂಡಾಮಂಡಲ
ಜನ್ಮಾಷ್ಟಮಿ ದಿನ ಶ್ರೀ ಕೃಷ್ಣ ಪರಮಾತ್ಮನ ಅಶ್ಲೀಲ ಪೋಟೋ, ಪೇಂಟಿಂಗ್ ಮಾರಾಟ: ಅಮೆಜಾನ್ ವಿರುದ್ಧ ಕೆಂಡಾಮಂಡಲ
TV9 Web
| Edited By: |

Updated on: Aug 19, 2022 | 6:03 PM

Share

ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ದಿನ ( Sri Krishna janmashtami) ಭಗವಾನ್ ಶ್ರೀ ಕೃಷ್ಣ ಪರಮಾತ್ಮನ ಅಶ್ಲೀಲ ಫೋಟೋ, ಪೇಂಟಿಂಗ್ ಮಾರಾಟ (Sri Krishna Photos) ಮಾಡ್ತಿದ್ದಾರೆ ಎಂದು ಅಮೆಜಾನ್ ಕಂಪನಿಯ (Amazon company) ವಿರುದ್ಧ ಹಿಂದೂ ಜಾಗೃತಿ ಸಮಿತಿ ಕೆಂಡಾಮಂಡಲವಾಗಿದೆ. ಇದು ಭಾರತೀಯ ದಂಡ ಸಂಹಿತೆ 295 ರ ಪ್ರಕಾರ ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡುವ ಗಂಭೀರ ಅಪರಾಧವಾಗಿದೆ. ಕ್ರಿಮಿನಲ್ ಅಪರಾಧವಾಗಿದ್ದು ಇದರ ವಿರುದ್ಧ ಬೆಂಗಳೂರಿನ ಸುಬ್ರಮಣ್ಯಪುರ ಮತ್ತು ರಾಜಾಜೀನಗರ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಗಿದೆ. ಕೂಡಲೇ ರಾಜ್ಯ ಸರ್ಕಾರ ಅಮೆಜಾನ್ ಸಂಸ್ಥೆ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು. ಹಿಂದೂಗಳು ಅಮೆಜಾನ್ ವಸ್ತುಗಳನ್ನು ಬಹಿಷ್ಕಾರ ಹಾಕಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ಸಂಚಾಲಕ ಮೋಹನ್ ಗೌಡ ಆಗ್ರಹಿಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ