AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon: ಜನ್ಮಾಷ್ಟಮಿ ದಿನ ಶ್ರೀ ಕೃಷ್ಣ ಪರಮಾತ್ಮನ ಅಶ್ಲೀಲ ಪೋಟೋ, ಪೇಂಟಿಂಗ್ ಮಾರಾಟ: ಅಮೆಜಾನ್ ವಿರುದ್ಧ ಕೆಂಡಾಮಂಡಲ

Sri Krishna Photos: ಇದು ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡುವ ಗಂಭೀರ ಅಪರಾಧವಾಗಿದೆ. ಕ್ರಿಮಿನಲ್ ಅಪರಾಧವಾಗಿದ್ದು ಇದರ ವಿರುದ್ಧ ಬೆಂಗಳೂರಿನ ಸುಬ್ರಮಣ್ಯಪುರ ಮತ್ತು ರಾಜಾಜೀನಗರ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಗಿದೆ.

Amazon: ಜನ್ಮಾಷ್ಟಮಿ ದಿನ ಶ್ರೀ ಕೃಷ್ಣ ಪರಮಾತ್ಮನ  ಅಶ್ಲೀಲ ಪೋಟೋ, ಪೇಂಟಿಂಗ್ ಮಾರಾಟ: ಅಮೆಜಾನ್ ವಿರುದ್ಧ ಕೆಂಡಾಮಂಡಲ
ಜನ್ಮಾಷ್ಟಮಿ ದಿನ ಶ್ರೀ ಕೃಷ್ಣ ಪರಮಾತ್ಮನ ಅಶ್ಲೀಲ ಪೋಟೋ, ಪೇಂಟಿಂಗ್ ಮಾರಾಟ: ಅಮೆಜಾನ್ ವಿರುದ್ಧ ಕೆಂಡಾಮಂಡಲ
TV9 Web
| Edited By: |

Updated on: Aug 19, 2022 | 6:03 PM

Share

ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ದಿನ ( Sri Krishna janmashtami) ಭಗವಾನ್ ಶ್ರೀ ಕೃಷ್ಣ ಪರಮಾತ್ಮನ ಅಶ್ಲೀಲ ಫೋಟೋ, ಪೇಂಟಿಂಗ್ ಮಾರಾಟ (Sri Krishna Photos) ಮಾಡ್ತಿದ್ದಾರೆ ಎಂದು ಅಮೆಜಾನ್ ಕಂಪನಿಯ (Amazon company) ವಿರುದ್ಧ ಹಿಂದೂ ಜಾಗೃತಿ ಸಮಿತಿ ಕೆಂಡಾಮಂಡಲವಾಗಿದೆ. ಇದು ಭಾರತೀಯ ದಂಡ ಸಂಹಿತೆ 295 ರ ಪ್ರಕಾರ ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡುವ ಗಂಭೀರ ಅಪರಾಧವಾಗಿದೆ. ಕ್ರಿಮಿನಲ್ ಅಪರಾಧವಾಗಿದ್ದು ಇದರ ವಿರುದ್ಧ ಬೆಂಗಳೂರಿನ ಸುಬ್ರಮಣ್ಯಪುರ ಮತ್ತು ರಾಜಾಜೀನಗರ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಗಿದೆ. ಕೂಡಲೇ ರಾಜ್ಯ ಸರ್ಕಾರ ಅಮೆಜಾನ್ ಸಂಸ್ಥೆ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು. ಹಿಂದೂಗಳು ಅಮೆಜಾನ್ ವಸ್ತುಗಳನ್ನು ಬಹಿಷ್ಕಾರ ಹಾಕಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ಸಂಚಾಲಕ ಮೋಹನ್ ಗೌಡ ಆಗ್ರಹಿಸಿದ್ದಾರೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!