AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕರಿಗೆ ವಂಚನೆ: ಆಂಬಿಡೆಂಟ್​ನ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

ಬೆಂಗಳೂರು: ಸಾರ್ವಜನಿಕರಿಗೆ‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಬಿಡೆಂಟ್ ಕಂಪನಿಗೆ ಸೇರಿದ‌ ಚಿರಾಸ್ತಿ ಮತ್ತು ಚರಾಸ್ತಿಗಳನ್ನು ಇ.ಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಒಟ್ಟು 10.2ಕೋಟಿ‌ ರೂ. ಮೌಲ್ಯದ ಚಿರಾಸ್ತಿ ಮತ್ತು ಚರಾಸ್ತಿ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಹಾಗೂ ರಾಜ್ಯದ ವಿವಿಧ‌ ಭಾಗಗಳಲ್ಲಿ ಕಂಪನಿಗೆ‌ ಸೇರಿದ 8.8ಕೋಟಿ ರೂ. ಮೌಲ್ಯದ ಚಿರಾಸ್ತಿ ಮತ್ತು 1.4ಕೋಟಿ ರೂ. ಮೌಲ್ಯದ‌ ಚರಾಸ್ತಿ ಜಪ್ತಿ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆ ಸಾರ್ವಜನಿಕರಿಂದ ಹಣವನ್ನ ಪಡೆದು ಹೆಚ್ಚಿನ ಬಡ್ಡಿ ಆಸೆ‌ ತೋರಿಸಿ ಆಂಬಿಡೆಂಟ್ ಕಂಪನಿ ವಂಚಿಸಿತ್ತು. […]

ಗ್ರಾಹಕರಿಗೆ ವಂಚನೆ: ಆಂಬಿಡೆಂಟ್​ನ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ
ಸಾಧು ಶ್ರೀನಾಥ್​
|

Updated on:Dec 13, 2019 | 2:10 PM

Share

ಬೆಂಗಳೂರು: ಸಾರ್ವಜನಿಕರಿಗೆ‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಬಿಡೆಂಟ್ ಕಂಪನಿಗೆ ಸೇರಿದ‌ ಚಿರಾಸ್ತಿ ಮತ್ತು ಚರಾಸ್ತಿಗಳನ್ನು ಇ.ಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಒಟ್ಟು 10.2ಕೋಟಿ‌ ರೂ. ಮೌಲ್ಯದ ಚಿರಾಸ್ತಿ ಮತ್ತು ಚರಾಸ್ತಿ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಹಾಗೂ ರಾಜ್ಯದ ವಿವಿಧ‌ ಭಾಗಗಳಲ್ಲಿ ಕಂಪನಿಗೆ‌ ಸೇರಿದ 8.8ಕೋಟಿ ರೂ. ಮೌಲ್ಯದ ಚಿರಾಸ್ತಿ ಮತ್ತು 1.4ಕೋಟಿ ರೂ. ಮೌಲ್ಯದ‌ ಚರಾಸ್ತಿ ಜಪ್ತಿ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆ ಸಾರ್ವಜನಿಕರಿಂದ ಹಣವನ್ನ ಪಡೆದು ಹೆಚ್ಚಿನ ಬಡ್ಡಿ ಆಸೆ‌ ತೋರಿಸಿ ಆಂಬಿಡೆಂಟ್ ಕಂಪನಿ ವಂಚಿಸಿತ್ತು.

ಆರಂಭದಲ್ಲಿ ಗ್ರಾಹಕರಿಗೆ ಕಮೀಷನ್ ನೀಡಿ ಹೆಚ್ಚು ಹಣವನ್ನ ಹೂಡಿಕೆ ಮಾಡಿಸಿಕೊಂಡಿತ್ತು. ಬಳಿಕ 15% ಕಮೀಷನ್ ಆಸೆ‌ ತೋರಿಸಿ ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿತ್ತು. ಈ ಬಗ್ಗೆ ಸಿಸಿಬಿಯಲ್ಲಿ ಪ್ರಕರಣ ದಾಖಲಾಗಿತ್ತು.

Published On - 2:10 pm, Fri, 13 December 19

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?