Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕರಿಗೆ ವಂಚನೆ: ಆಂಬಿಡೆಂಟ್​ನ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

ಬೆಂಗಳೂರು: ಸಾರ್ವಜನಿಕರಿಗೆ‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಬಿಡೆಂಟ್ ಕಂಪನಿಗೆ ಸೇರಿದ‌ ಚಿರಾಸ್ತಿ ಮತ್ತು ಚರಾಸ್ತಿಗಳನ್ನು ಇ.ಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಒಟ್ಟು 10.2ಕೋಟಿ‌ ರೂ. ಮೌಲ್ಯದ ಚಿರಾಸ್ತಿ ಮತ್ತು ಚರಾಸ್ತಿ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಹಾಗೂ ರಾಜ್ಯದ ವಿವಿಧ‌ ಭಾಗಗಳಲ್ಲಿ ಕಂಪನಿಗೆ‌ ಸೇರಿದ 8.8ಕೋಟಿ ರೂ. ಮೌಲ್ಯದ ಚಿರಾಸ್ತಿ ಮತ್ತು 1.4ಕೋಟಿ ರೂ. ಮೌಲ್ಯದ‌ ಚರಾಸ್ತಿ ಜಪ್ತಿ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆ ಸಾರ್ವಜನಿಕರಿಂದ ಹಣವನ್ನ ಪಡೆದು ಹೆಚ್ಚಿನ ಬಡ್ಡಿ ಆಸೆ‌ ತೋರಿಸಿ ಆಂಬಿಡೆಂಟ್ ಕಂಪನಿ ವಂಚಿಸಿತ್ತು. […]

ಗ್ರಾಹಕರಿಗೆ ವಂಚನೆ: ಆಂಬಿಡೆಂಟ್​ನ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ
Follow us
ಸಾಧು ಶ್ರೀನಾಥ್​
|

Updated on:Dec 13, 2019 | 2:10 PM

ಬೆಂಗಳೂರು: ಸಾರ್ವಜನಿಕರಿಗೆ‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಬಿಡೆಂಟ್ ಕಂಪನಿಗೆ ಸೇರಿದ‌ ಚಿರಾಸ್ತಿ ಮತ್ತು ಚರಾಸ್ತಿಗಳನ್ನು ಇ.ಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಒಟ್ಟು 10.2ಕೋಟಿ‌ ರೂ. ಮೌಲ್ಯದ ಚಿರಾಸ್ತಿ ಮತ್ತು ಚರಾಸ್ತಿ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಹಾಗೂ ರಾಜ್ಯದ ವಿವಿಧ‌ ಭಾಗಗಳಲ್ಲಿ ಕಂಪನಿಗೆ‌ ಸೇರಿದ 8.8ಕೋಟಿ ರೂ. ಮೌಲ್ಯದ ಚಿರಾಸ್ತಿ ಮತ್ತು 1.4ಕೋಟಿ ರೂ. ಮೌಲ್ಯದ‌ ಚರಾಸ್ತಿ ಜಪ್ತಿ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆ ಸಾರ್ವಜನಿಕರಿಂದ ಹಣವನ್ನ ಪಡೆದು ಹೆಚ್ಚಿನ ಬಡ್ಡಿ ಆಸೆ‌ ತೋರಿಸಿ ಆಂಬಿಡೆಂಟ್ ಕಂಪನಿ ವಂಚಿಸಿತ್ತು.

ಆರಂಭದಲ್ಲಿ ಗ್ರಾಹಕರಿಗೆ ಕಮೀಷನ್ ನೀಡಿ ಹೆಚ್ಚು ಹಣವನ್ನ ಹೂಡಿಕೆ ಮಾಡಿಸಿಕೊಂಡಿತ್ತು. ಬಳಿಕ 15% ಕಮೀಷನ್ ಆಸೆ‌ ತೋರಿಸಿ ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿತ್ತು. ಈ ಬಗ್ಗೆ ಸಿಸಿಬಿಯಲ್ಲಿ ಪ್ರಕರಣ ದಾಖಲಾಗಿತ್ತು.

Published On - 2:10 pm, Fri, 13 December 19

ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್