AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಾಲೆ ಕಣ್ಣಿಂದ ನೋಡೋದನ್ನ ಸಿದ್ದರಾಮಯ್ಯ ಬಿಡಬೇಕು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿವಿಮಾತು

ಅಮಿತ್ ಶಾ ಅವರು ಸತ್ಯವನ್ನೇ ನುಡಿದಿದ್ದಾರೆ. ಸಿದ್ದರಾಮಯ್ಯ ರಾಜಕಾರಣ ಮಾಡುವುದನ್ನು ಬಿಡಬೇಕು. ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ.

ಕಾಮಾಲೆ ಕಣ್ಣಿಂದ ನೋಡೋದನ್ನ  ಸಿದ್ದರಾಮಯ್ಯ ಬಿಡಬೇಕು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿವಿಮಾತು
ಬಸವರಾಜ ಬೊಮ್ಮಾಯಿ
ರಶ್ಮಿ ಕಲ್ಲಕಟ್ಟ
|

Updated on:Jan 19, 2021 | 12:40 PM

Share

ಬೆಂಗಳೂರು: ಸಿದ್ದರಾಮಯ್ಯ ಅವರದ್ದು ಕಾಮಾಲೆ ಕಣ್ಣು. ಅವರು ಇನ್ನೂ ಭೂತ ಕಾಲದಲ್ಲೇ ಇದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಅಮಿತ್ ಶಾ ಸುಳ್ಳಿನ ಮೂಟೆ ಉರುಳಿಸಿ ಹೋಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, 13ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಎಷ್ಟು ಬಂತು? 14 ನೇ ಹಣಕಾಸು ಆಯೋಗದಲ್ಲಿ ಬಿಜೆಪಿ ಅವಧಿಯಲ್ಲಿ ಎಷ್ಟು ಬಂತು ಅನ್ನೋದು ಸ್ಪಷ್ಟ ಇದೆ.

ನಮ್ಮ ಅಧಿಕಾರವಧಿಯಲ್ಲಿ 9 ಸಾವಿರ ಕೋಟಿ ರೂ.ಗೂ ಹೆಚ್ಚು ಹಣ ರಾಜ್ಯಕ್ಕೆ ಸಿಕ್ಕಿದೆ. ಅಮಿತ್ ಶಾ ಅವರು ಸತ್ಯವನ್ನೇ ನುಡಿದಿದ್ದಾರೆ. ಸಿದ್ದರಾಮಯ್ಯ ರಾಜಕಾರಣ ಮಾಡುವುದನ್ನು ಬಿಡಬೇಕು. ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುವುದು ಸರಿಯಲ್ಲ ಎಂದಿದ್ದಾರೆ.

GST ಲೆಕ್ಕದಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ; ಈ ನಷ್ಟಕ್ಕೆ ಯಾರು ಹೊಣೆ? ಸಿದ್ದರಾಮಯ್ಯರಿಂದ ‘ಅಮಿತ’ ಪ್ರಶ್ನೆ!

Published On - 12:37 pm, Tue, 19 January 21

ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ