AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಾಲೆ ಕಣ್ಣಿಂದ ನೋಡೋದನ್ನ ಸಿದ್ದರಾಮಯ್ಯ ಬಿಡಬೇಕು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿವಿಮಾತು

ಅಮಿತ್ ಶಾ ಅವರು ಸತ್ಯವನ್ನೇ ನುಡಿದಿದ್ದಾರೆ. ಸಿದ್ದರಾಮಯ್ಯ ರಾಜಕಾರಣ ಮಾಡುವುದನ್ನು ಬಿಡಬೇಕು. ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ.

ಕಾಮಾಲೆ ಕಣ್ಣಿಂದ ನೋಡೋದನ್ನ  ಸಿದ್ದರಾಮಯ್ಯ ಬಿಡಬೇಕು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿವಿಮಾತು
ಬಸವರಾಜ ಬೊಮ್ಮಾಯಿ
ರಶ್ಮಿ ಕಲ್ಲಕಟ್ಟ
|

Updated on:Jan 19, 2021 | 12:40 PM

Share

ಬೆಂಗಳೂರು: ಸಿದ್ದರಾಮಯ್ಯ ಅವರದ್ದು ಕಾಮಾಲೆ ಕಣ್ಣು. ಅವರು ಇನ್ನೂ ಭೂತ ಕಾಲದಲ್ಲೇ ಇದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಅಮಿತ್ ಶಾ ಸುಳ್ಳಿನ ಮೂಟೆ ಉರುಳಿಸಿ ಹೋಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, 13ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಎಷ್ಟು ಬಂತು? 14 ನೇ ಹಣಕಾಸು ಆಯೋಗದಲ್ಲಿ ಬಿಜೆಪಿ ಅವಧಿಯಲ್ಲಿ ಎಷ್ಟು ಬಂತು ಅನ್ನೋದು ಸ್ಪಷ್ಟ ಇದೆ.

ನಮ್ಮ ಅಧಿಕಾರವಧಿಯಲ್ಲಿ 9 ಸಾವಿರ ಕೋಟಿ ರೂ.ಗೂ ಹೆಚ್ಚು ಹಣ ರಾಜ್ಯಕ್ಕೆ ಸಿಕ್ಕಿದೆ. ಅಮಿತ್ ಶಾ ಅವರು ಸತ್ಯವನ್ನೇ ನುಡಿದಿದ್ದಾರೆ. ಸಿದ್ದರಾಮಯ್ಯ ರಾಜಕಾರಣ ಮಾಡುವುದನ್ನು ಬಿಡಬೇಕು. ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುವುದು ಸರಿಯಲ್ಲ ಎಂದಿದ್ದಾರೆ.

GST ಲೆಕ್ಕದಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ; ಈ ನಷ್ಟಕ್ಕೆ ಯಾರು ಹೊಣೆ? ಸಿದ್ದರಾಮಯ್ಯರಿಂದ ‘ಅಮಿತ’ ಪ್ರಶ್ನೆ!

Published On - 12:37 pm, Tue, 19 January 21

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​