AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತ್ ಮಹಲ್ ಹಸುಗಳ ನರಳಾಟ: ವೈದ್ಯ ಸೋಮಶೇಖರ್ ಮನೆಗೆ

ಹಾಸನ: ಅಮೃತ್ ಮಹಲ್ ಕಾವಲ್​ನಲ್ಲಿ 230 ಹಸುಗಳು ಕೆಸರಿನಲ್ಲಿ ಸಿಲುಕಿ ನರಳಾಟ ಪ್ರಕರಣ ಸಂಬಂಧ ಮುಖ್ಯ ಪಶು ವೈದ್ಯಾಧಿಕಾರಿ ಅಮಾನತಾಗಿದ್ದಾರೆ. ಚನ್ನರಾಯ ಪಟ್ಟಣ ತಾಲೂಕಿನ ರಾಯಸಂದ್ರದಲ್ಲಿನ ಅಮೃತ್ ಮಹಲ್​ನಲ್ಲಿ ಮಳೆಯಿಂದ ಕೆಸರಿನಲ್ಲಿ ಸಿಲುಕಿ 230 ಹಸುಗಳು ಸಾವಿನಂಚಿನಲ್ಲಿದ್ದವು. ನ.8ರಂದು ಸ್ಥಳಕ್ಕೆ ಭೇಟಿ ನೀಡಿದ್ದ ಪಶುಸಂಗೊಪನಾ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಭೇಟಿ ನೀಡಿದ್ದರು. ಈ ವೇಳೆ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ಕರ್ತವ್ಯ ಲೋಪ ಆರೋಪದ ಮೇಲೆ […]

ಅಮೃತ್ ಮಹಲ್ ಹಸುಗಳ ನರಳಾಟ: ವೈದ್ಯ ಸೋಮಶೇಖರ್ ಮನೆಗೆ
ಸಾಧು ಶ್ರೀನಾಥ್​
|

Updated on:Nov 12, 2019 | 12:31 PM

Share

ಹಾಸನ: ಅಮೃತ್ ಮಹಲ್ ಕಾವಲ್​ನಲ್ಲಿ 230 ಹಸುಗಳು ಕೆಸರಿನಲ್ಲಿ ಸಿಲುಕಿ ನರಳಾಟ ಪ್ರಕರಣ ಸಂಬಂಧ ಮುಖ್ಯ ಪಶು ವೈದ್ಯಾಧಿಕಾರಿ ಅಮಾನತಾಗಿದ್ದಾರೆ.

ಚನ್ನರಾಯ ಪಟ್ಟಣ ತಾಲೂಕಿನ ರಾಯಸಂದ್ರದಲ್ಲಿನ ಅಮೃತ್ ಮಹಲ್​ನಲ್ಲಿ ಮಳೆಯಿಂದ ಕೆಸರಿನಲ್ಲಿ ಸಿಲುಕಿ 230 ಹಸುಗಳು ಸಾವಿನಂಚಿನಲ್ಲಿದ್ದವು. ನ.8ರಂದು ಸ್ಥಳಕ್ಕೆ ಭೇಟಿ ನೀಡಿದ್ದ ಪಶುಸಂಗೊಪನಾ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಭೇಟಿ ನೀಡಿದ್ದರು.

ಈ ವೇಳೆ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ಕರ್ತವ್ಯ ಲೋಪ ಆರೋಪದ ಮೇಲೆ ನುಗ್ಗೆಹಳ್ಳಿ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಎಲ್.ಜಿ.ಸೋಮಶೇಖರ್ ಅವರನ್ನ ಇಲಾಖೆ ಅಧಿಕಾರಿಗಳು ಅಮಾನತು ಮಾಡಿದ್ದಾರೆ.

Published On - 12:22 pm, Tue, 12 November 19

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ