AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತ್ ಮಹಲ್ ಹಸುಗಳ ನರಳಾಟ: ವೈದ್ಯ ಸೋಮಶೇಖರ್ ಮನೆಗೆ

ಹಾಸನ: ಅಮೃತ್ ಮಹಲ್ ಕಾವಲ್​ನಲ್ಲಿ 230 ಹಸುಗಳು ಕೆಸರಿನಲ್ಲಿ ಸಿಲುಕಿ ನರಳಾಟ ಪ್ರಕರಣ ಸಂಬಂಧ ಮುಖ್ಯ ಪಶು ವೈದ್ಯಾಧಿಕಾರಿ ಅಮಾನತಾಗಿದ್ದಾರೆ. ಚನ್ನರಾಯ ಪಟ್ಟಣ ತಾಲೂಕಿನ ರಾಯಸಂದ್ರದಲ್ಲಿನ ಅಮೃತ್ ಮಹಲ್​ನಲ್ಲಿ ಮಳೆಯಿಂದ ಕೆಸರಿನಲ್ಲಿ ಸಿಲುಕಿ 230 ಹಸುಗಳು ಸಾವಿನಂಚಿನಲ್ಲಿದ್ದವು. ನ.8ರಂದು ಸ್ಥಳಕ್ಕೆ ಭೇಟಿ ನೀಡಿದ್ದ ಪಶುಸಂಗೊಪನಾ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಭೇಟಿ ನೀಡಿದ್ದರು. ಈ ವೇಳೆ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ಕರ್ತವ್ಯ ಲೋಪ ಆರೋಪದ ಮೇಲೆ […]

ಅಮೃತ್ ಮಹಲ್ ಹಸುಗಳ ನರಳಾಟ: ವೈದ್ಯ ಸೋಮಶೇಖರ್ ಮನೆಗೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 12, 2019 | 12:31 PM

Share

ಹಾಸನ: ಅಮೃತ್ ಮಹಲ್ ಕಾವಲ್​ನಲ್ಲಿ 230 ಹಸುಗಳು ಕೆಸರಿನಲ್ಲಿ ಸಿಲುಕಿ ನರಳಾಟ ಪ್ರಕರಣ ಸಂಬಂಧ ಮುಖ್ಯ ಪಶು ವೈದ್ಯಾಧಿಕಾರಿ ಅಮಾನತಾಗಿದ್ದಾರೆ.

ಚನ್ನರಾಯ ಪಟ್ಟಣ ತಾಲೂಕಿನ ರಾಯಸಂದ್ರದಲ್ಲಿನ ಅಮೃತ್ ಮಹಲ್​ನಲ್ಲಿ ಮಳೆಯಿಂದ ಕೆಸರಿನಲ್ಲಿ ಸಿಲುಕಿ 230 ಹಸುಗಳು ಸಾವಿನಂಚಿನಲ್ಲಿದ್ದವು. ನ.8ರಂದು ಸ್ಥಳಕ್ಕೆ ಭೇಟಿ ನೀಡಿದ್ದ ಪಶುಸಂಗೊಪನಾ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಭೇಟಿ ನೀಡಿದ್ದರು.

ಈ ವೇಳೆ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ಕರ್ತವ್ಯ ಲೋಪ ಆರೋಪದ ಮೇಲೆ ನುಗ್ಗೆಹಳ್ಳಿ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಎಲ್.ಜಿ.ಸೋಮಶೇಖರ್ ಅವರನ್ನ ಇಲಾಖೆ ಅಧಿಕಾರಿಗಳು ಅಮಾನತು ಮಾಡಿದ್ದಾರೆ.

Published On - 12:22 pm, Tue, 12 November 19

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು