AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತ್ ಮಹಲ್ ಹಸುಗಳ ನರಳಾಟ: ವೈದ್ಯ ಸೋಮಶೇಖರ್ ಮನೆಗೆ

ಹಾಸನ: ಅಮೃತ್ ಮಹಲ್ ಕಾವಲ್​ನಲ್ಲಿ 230 ಹಸುಗಳು ಕೆಸರಿನಲ್ಲಿ ಸಿಲುಕಿ ನರಳಾಟ ಪ್ರಕರಣ ಸಂಬಂಧ ಮುಖ್ಯ ಪಶು ವೈದ್ಯಾಧಿಕಾರಿ ಅಮಾನತಾಗಿದ್ದಾರೆ. ಚನ್ನರಾಯ ಪಟ್ಟಣ ತಾಲೂಕಿನ ರಾಯಸಂದ್ರದಲ್ಲಿನ ಅಮೃತ್ ಮಹಲ್​ನಲ್ಲಿ ಮಳೆಯಿಂದ ಕೆಸರಿನಲ್ಲಿ ಸಿಲುಕಿ 230 ಹಸುಗಳು ಸಾವಿನಂಚಿನಲ್ಲಿದ್ದವು. ನ.8ರಂದು ಸ್ಥಳಕ್ಕೆ ಭೇಟಿ ನೀಡಿದ್ದ ಪಶುಸಂಗೊಪನಾ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಭೇಟಿ ನೀಡಿದ್ದರು. ಈ ವೇಳೆ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ಕರ್ತವ್ಯ ಲೋಪ ಆರೋಪದ ಮೇಲೆ […]

ಅಮೃತ್ ಮಹಲ್ ಹಸುಗಳ ನರಳಾಟ: ವೈದ್ಯ ಸೋಮಶೇಖರ್ ಮನೆಗೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 12, 2019 | 12:31 PM

Share

ಹಾಸನ: ಅಮೃತ್ ಮಹಲ್ ಕಾವಲ್​ನಲ್ಲಿ 230 ಹಸುಗಳು ಕೆಸರಿನಲ್ಲಿ ಸಿಲುಕಿ ನರಳಾಟ ಪ್ರಕರಣ ಸಂಬಂಧ ಮುಖ್ಯ ಪಶು ವೈದ್ಯಾಧಿಕಾರಿ ಅಮಾನತಾಗಿದ್ದಾರೆ.

ಚನ್ನರಾಯ ಪಟ್ಟಣ ತಾಲೂಕಿನ ರಾಯಸಂದ್ರದಲ್ಲಿನ ಅಮೃತ್ ಮಹಲ್​ನಲ್ಲಿ ಮಳೆಯಿಂದ ಕೆಸರಿನಲ್ಲಿ ಸಿಲುಕಿ 230 ಹಸುಗಳು ಸಾವಿನಂಚಿನಲ್ಲಿದ್ದವು. ನ.8ರಂದು ಸ್ಥಳಕ್ಕೆ ಭೇಟಿ ನೀಡಿದ್ದ ಪಶುಸಂಗೊಪನಾ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಭೇಟಿ ನೀಡಿದ್ದರು.

ಈ ವೇಳೆ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ಕರ್ತವ್ಯ ಲೋಪ ಆರೋಪದ ಮೇಲೆ ನುಗ್ಗೆಹಳ್ಳಿ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಎಲ್.ಜಿ.ಸೋಮಶೇಖರ್ ಅವರನ್ನ ಇಲಾಖೆ ಅಧಿಕಾರಿಗಳು ಅಮಾನತು ಮಾಡಿದ್ದಾರೆ.

Published On - 12:22 pm, Tue, 12 November 19

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ