AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತ್ ಮಹಲ್ ಹಸುಗಳ ನರಳಾಟ: ವೈದ್ಯ ಸೋಮಶೇಖರ್ ಮನೆಗೆ

ಹಾಸನ: ಅಮೃತ್ ಮಹಲ್ ಕಾವಲ್​ನಲ್ಲಿ 230 ಹಸುಗಳು ಕೆಸರಿನಲ್ಲಿ ಸಿಲುಕಿ ನರಳಾಟ ಪ್ರಕರಣ ಸಂಬಂಧ ಮುಖ್ಯ ಪಶು ವೈದ್ಯಾಧಿಕಾರಿ ಅಮಾನತಾಗಿದ್ದಾರೆ. ಚನ್ನರಾಯ ಪಟ್ಟಣ ತಾಲೂಕಿನ ರಾಯಸಂದ್ರದಲ್ಲಿನ ಅಮೃತ್ ಮಹಲ್​ನಲ್ಲಿ ಮಳೆಯಿಂದ ಕೆಸರಿನಲ್ಲಿ ಸಿಲುಕಿ 230 ಹಸುಗಳು ಸಾವಿನಂಚಿನಲ್ಲಿದ್ದವು. ನ.8ರಂದು ಸ್ಥಳಕ್ಕೆ ಭೇಟಿ ನೀಡಿದ್ದ ಪಶುಸಂಗೊಪನಾ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಭೇಟಿ ನೀಡಿದ್ದರು. ಈ ವೇಳೆ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ಕರ್ತವ್ಯ ಲೋಪ ಆರೋಪದ ಮೇಲೆ […]

ಅಮೃತ್ ಮಹಲ್ ಹಸುಗಳ ನರಳಾಟ: ವೈದ್ಯ ಸೋಮಶೇಖರ್ ಮನೆಗೆ
ಸಾಧು ಶ್ರೀನಾಥ್​
|

Updated on:Nov 12, 2019 | 12:31 PM

Share

ಹಾಸನ: ಅಮೃತ್ ಮಹಲ್ ಕಾವಲ್​ನಲ್ಲಿ 230 ಹಸುಗಳು ಕೆಸರಿನಲ್ಲಿ ಸಿಲುಕಿ ನರಳಾಟ ಪ್ರಕರಣ ಸಂಬಂಧ ಮುಖ್ಯ ಪಶು ವೈದ್ಯಾಧಿಕಾರಿ ಅಮಾನತಾಗಿದ್ದಾರೆ.

ಚನ್ನರಾಯ ಪಟ್ಟಣ ತಾಲೂಕಿನ ರಾಯಸಂದ್ರದಲ್ಲಿನ ಅಮೃತ್ ಮಹಲ್​ನಲ್ಲಿ ಮಳೆಯಿಂದ ಕೆಸರಿನಲ್ಲಿ ಸಿಲುಕಿ 230 ಹಸುಗಳು ಸಾವಿನಂಚಿನಲ್ಲಿದ್ದವು. ನ.8ರಂದು ಸ್ಥಳಕ್ಕೆ ಭೇಟಿ ನೀಡಿದ್ದ ಪಶುಸಂಗೊಪನಾ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಭೇಟಿ ನೀಡಿದ್ದರು.

ಈ ವೇಳೆ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ಕರ್ತವ್ಯ ಲೋಪ ಆರೋಪದ ಮೇಲೆ ನುಗ್ಗೆಹಳ್ಳಿ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಎಲ್.ಜಿ.ಸೋಮಶೇಖರ್ ಅವರನ್ನ ಇಲಾಖೆ ಅಧಿಕಾರಿಗಳು ಅಮಾನತು ಮಾಡಿದ್ದಾರೆ.

Published On - 12:22 pm, Tue, 12 November 19

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ