AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತ್ ಮಹಲ್ ಹಸುಗಳ ನರಳಾಟ: ವೈದ್ಯ ಸೋಮಶೇಖರ್ ಮನೆಗೆ

ಹಾಸನ: ಅಮೃತ್ ಮಹಲ್ ಕಾವಲ್​ನಲ್ಲಿ 230 ಹಸುಗಳು ಕೆಸರಿನಲ್ಲಿ ಸಿಲುಕಿ ನರಳಾಟ ಪ್ರಕರಣ ಸಂಬಂಧ ಮುಖ್ಯ ಪಶು ವೈದ್ಯಾಧಿಕಾರಿ ಅಮಾನತಾಗಿದ್ದಾರೆ. ಚನ್ನರಾಯ ಪಟ್ಟಣ ತಾಲೂಕಿನ ರಾಯಸಂದ್ರದಲ್ಲಿನ ಅಮೃತ್ ಮಹಲ್​ನಲ್ಲಿ ಮಳೆಯಿಂದ ಕೆಸರಿನಲ್ಲಿ ಸಿಲುಕಿ 230 ಹಸುಗಳು ಸಾವಿನಂಚಿನಲ್ಲಿದ್ದವು. ನ.8ರಂದು ಸ್ಥಳಕ್ಕೆ ಭೇಟಿ ನೀಡಿದ್ದ ಪಶುಸಂಗೊಪನಾ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಭೇಟಿ ನೀಡಿದ್ದರು. ಈ ವೇಳೆ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ಕರ್ತವ್ಯ ಲೋಪ ಆರೋಪದ ಮೇಲೆ […]

ಅಮೃತ್ ಮಹಲ್ ಹಸುಗಳ ನರಳಾಟ: ವೈದ್ಯ ಸೋಮಶೇಖರ್ ಮನೆಗೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 12, 2019 | 12:31 PM

Share

ಹಾಸನ: ಅಮೃತ್ ಮಹಲ್ ಕಾವಲ್​ನಲ್ಲಿ 230 ಹಸುಗಳು ಕೆಸರಿನಲ್ಲಿ ಸಿಲುಕಿ ನರಳಾಟ ಪ್ರಕರಣ ಸಂಬಂಧ ಮುಖ್ಯ ಪಶು ವೈದ್ಯಾಧಿಕಾರಿ ಅಮಾನತಾಗಿದ್ದಾರೆ.

ಚನ್ನರಾಯ ಪಟ್ಟಣ ತಾಲೂಕಿನ ರಾಯಸಂದ್ರದಲ್ಲಿನ ಅಮೃತ್ ಮಹಲ್​ನಲ್ಲಿ ಮಳೆಯಿಂದ ಕೆಸರಿನಲ್ಲಿ ಸಿಲುಕಿ 230 ಹಸುಗಳು ಸಾವಿನಂಚಿನಲ್ಲಿದ್ದವು. ನ.8ರಂದು ಸ್ಥಳಕ್ಕೆ ಭೇಟಿ ನೀಡಿದ್ದ ಪಶುಸಂಗೊಪನಾ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಭೇಟಿ ನೀಡಿದ್ದರು.

ಈ ವೇಳೆ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ಕರ್ತವ್ಯ ಲೋಪ ಆರೋಪದ ಮೇಲೆ ನುಗ್ಗೆಹಳ್ಳಿ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಎಲ್.ಜಿ.ಸೋಮಶೇಖರ್ ಅವರನ್ನ ಇಲಾಖೆ ಅಧಿಕಾರಿಗಳು ಅಮಾನತು ಮಾಡಿದ್ದಾರೆ.

Published On - 12:22 pm, Tue, 12 November 19

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ