Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರು ಮುಸ್ತಾಕ್ ಮೇಲೆ ಹಲ್ಲೆ; ಮಸೀದಿ ನುಗ್ಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರುವಿಗೆ ಹಲ್ಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ.

ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರು ಮುಸ್ತಾಕ್ ಮೇಲೆ ಹಲ್ಲೆ; ಮಸೀದಿ ನುಗ್ಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಪ್ರಾತಿನಿಧಿಕ ಚಿತ್ರ
Follow us
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 30, 2021 | 11:19 PM

ಮಂಗಳೂರು: ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ಹಲ್ಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ. ಸರಿ ಸುಮಾರು ರಾತ್ರಿ 12 ಗಂಟೆಯ ಸಮಯದಲ್ಲಿ ಹೆಲ್ಮೆಟ್ ಧರಿಸಿ ಮಸೀದಿಗೆ ತಂಡವೊಂದು ನುಗ್ಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಫರಂಗಿಪೇಟೆ ಅಮ್ಮೆಮಾರ್ ರಸ್ತೆಯಲ್ಲಿರುವ ಬಿರ್ರುಲ್ ವಾಲಿದೈನ್ ಮಸೀದಿಗೆ ಮೂರು ಮಂದಿಯ ತಂಡ ನುಗ್ಗಿದೆ. ಮಸೀದಿಯ ಧರ್ಮಗುರು ಕುಂದಾಪುರ ನಿವಾಸಿ ಮುಸ್ತಾಕ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಮಸೀದಿಯ 2ನೇ ಮಹಡಿಯಲ್ಲಿ ಮುಸ್ತಾಕ್​ಗೆ ಹಲ್ಲೆ ಮಾಡಲಾಗಿದೆ. ಮಸೀದಿಯ ಸಿಸಿ ಕ್ಯಾಮಾರಾದಲ್ಲಿ ದುಷ್ಕರ್ಮಿಗಳು ಮಸೀದಿಯೊಳಗೆ ನುಗ್ಗಿರುವ ದೃಶ್ಯ ಸೆರೆಯಾಗಿದೆ. ಈ ಕುರಿತಂತೆ ಮಸೀದಿ ಅಧ್ಯಕ್ಷ ಸೈಯದ್ ಬಾವಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಹೋಲಾ ಮೊಹಲ್ಲಾ ಮೆರವಣಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ಸಿಖ್​ ಯುವಕರು; ಕತ್ತಿ ಹಿಡಿದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ವಾಹನಗಳೆಲ್ಲ ಪುಡಿಪುಡಿ

ಮಂಗಳೂರಲ್ಲಿ ವ್ಯಕ್ತಿ ಮೇಲೆ ತಲ್ವಾರ್ ದಾಳಿ: ಮಸೀದಿ ವಿಚಾರವಾಗಿ ನಡೀತಾ ಹಲ್ಲೆ?

Published On - 11:18 pm, Tue, 30 March 21

ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ