AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರು ಮುಸ್ತಾಕ್ ಮೇಲೆ ಹಲ್ಲೆ; ಮಸೀದಿ ನುಗ್ಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರುವಿಗೆ ಹಲ್ಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ.

ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರು ಮುಸ್ತಾಕ್ ಮೇಲೆ ಹಲ್ಲೆ; ಮಸೀದಿ ನುಗ್ಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on:Mar 30, 2021 | 11:19 PM

Share

ಮಂಗಳೂರು: ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ಹಲ್ಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ. ಸರಿ ಸುಮಾರು ರಾತ್ರಿ 12 ಗಂಟೆಯ ಸಮಯದಲ್ಲಿ ಹೆಲ್ಮೆಟ್ ಧರಿಸಿ ಮಸೀದಿಗೆ ತಂಡವೊಂದು ನುಗ್ಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಫರಂಗಿಪೇಟೆ ಅಮ್ಮೆಮಾರ್ ರಸ್ತೆಯಲ್ಲಿರುವ ಬಿರ್ರುಲ್ ವಾಲಿದೈನ್ ಮಸೀದಿಗೆ ಮೂರು ಮಂದಿಯ ತಂಡ ನುಗ್ಗಿದೆ. ಮಸೀದಿಯ ಧರ್ಮಗುರು ಕುಂದಾಪುರ ನಿವಾಸಿ ಮುಸ್ತಾಕ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಮಸೀದಿಯ 2ನೇ ಮಹಡಿಯಲ್ಲಿ ಮುಸ್ತಾಕ್​ಗೆ ಹಲ್ಲೆ ಮಾಡಲಾಗಿದೆ. ಮಸೀದಿಯ ಸಿಸಿ ಕ್ಯಾಮಾರಾದಲ್ಲಿ ದುಷ್ಕರ್ಮಿಗಳು ಮಸೀದಿಯೊಳಗೆ ನುಗ್ಗಿರುವ ದೃಶ್ಯ ಸೆರೆಯಾಗಿದೆ. ಈ ಕುರಿತಂತೆ ಮಸೀದಿ ಅಧ್ಯಕ್ಷ ಸೈಯದ್ ಬಾವಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಹೋಲಾ ಮೊಹಲ್ಲಾ ಮೆರವಣಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ಸಿಖ್​ ಯುವಕರು; ಕತ್ತಿ ಹಿಡಿದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ವಾಹನಗಳೆಲ್ಲ ಪುಡಿಪುಡಿ

ಮಂಗಳೂರಲ್ಲಿ ವ್ಯಕ್ತಿ ಮೇಲೆ ತಲ್ವಾರ್ ದಾಳಿ: ಮಸೀದಿ ವಿಚಾರವಾಗಿ ನಡೀತಾ ಹಲ್ಲೆ?

Published On - 11:18 pm, Tue, 30 March 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?