AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರು ಮುಸ್ತಾಕ್ ಮೇಲೆ ಹಲ್ಲೆ; ಮಸೀದಿ ನುಗ್ಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರುವಿಗೆ ಹಲ್ಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ.

ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರು ಮುಸ್ತಾಕ್ ಮೇಲೆ ಹಲ್ಲೆ; ಮಸೀದಿ ನುಗ್ಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on:Mar 30, 2021 | 11:19 PM

Share

ಮಂಗಳೂರು: ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ಹಲ್ಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ. ಸರಿ ಸುಮಾರು ರಾತ್ರಿ 12 ಗಂಟೆಯ ಸಮಯದಲ್ಲಿ ಹೆಲ್ಮೆಟ್ ಧರಿಸಿ ಮಸೀದಿಗೆ ತಂಡವೊಂದು ನುಗ್ಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಫರಂಗಿಪೇಟೆ ಅಮ್ಮೆಮಾರ್ ರಸ್ತೆಯಲ್ಲಿರುವ ಬಿರ್ರುಲ್ ವಾಲಿದೈನ್ ಮಸೀದಿಗೆ ಮೂರು ಮಂದಿಯ ತಂಡ ನುಗ್ಗಿದೆ. ಮಸೀದಿಯ ಧರ್ಮಗುರು ಕುಂದಾಪುರ ನಿವಾಸಿ ಮುಸ್ತಾಕ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಮಸೀದಿಯ 2ನೇ ಮಹಡಿಯಲ್ಲಿ ಮುಸ್ತಾಕ್​ಗೆ ಹಲ್ಲೆ ಮಾಡಲಾಗಿದೆ. ಮಸೀದಿಯ ಸಿಸಿ ಕ್ಯಾಮಾರಾದಲ್ಲಿ ದುಷ್ಕರ್ಮಿಗಳು ಮಸೀದಿಯೊಳಗೆ ನುಗ್ಗಿರುವ ದೃಶ್ಯ ಸೆರೆಯಾಗಿದೆ. ಈ ಕುರಿತಂತೆ ಮಸೀದಿ ಅಧ್ಯಕ್ಷ ಸೈಯದ್ ಬಾವಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಹೋಲಾ ಮೊಹಲ್ಲಾ ಮೆರವಣಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ಸಿಖ್​ ಯುವಕರು; ಕತ್ತಿ ಹಿಡಿದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ವಾಹನಗಳೆಲ್ಲ ಪುಡಿಪುಡಿ

ಮಂಗಳೂರಲ್ಲಿ ವ್ಯಕ್ತಿ ಮೇಲೆ ತಲ್ವಾರ್ ದಾಳಿ: ಮಸೀದಿ ವಿಚಾರವಾಗಿ ನಡೀತಾ ಹಲ್ಲೆ?

Published On - 11:18 pm, Tue, 30 March 21

Follow Us
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ