AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರು ಮುಸ್ತಾಕ್ ಮೇಲೆ ಹಲ್ಲೆ; ಮಸೀದಿ ನುಗ್ಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರುವಿಗೆ ಹಲ್ಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ.

ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರು ಮುಸ್ತಾಕ್ ಮೇಲೆ ಹಲ್ಲೆ; ಮಸೀದಿ ನುಗ್ಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on:Mar 30, 2021 | 11:19 PM

Share

ಮಂಗಳೂರು: ಹೆಲ್ಮೆಟ್ ಧರಿಸಿ ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ಹಲ್ಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ. ಸರಿ ಸುಮಾರು ರಾತ್ರಿ 12 ಗಂಟೆಯ ಸಮಯದಲ್ಲಿ ಹೆಲ್ಮೆಟ್ ಧರಿಸಿ ಮಸೀದಿಗೆ ತಂಡವೊಂದು ನುಗ್ಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಫರಂಗಿಪೇಟೆ ಅಮ್ಮೆಮಾರ್ ರಸ್ತೆಯಲ್ಲಿರುವ ಬಿರ್ರುಲ್ ವಾಲಿದೈನ್ ಮಸೀದಿಗೆ ಮೂರು ಮಂದಿಯ ತಂಡ ನುಗ್ಗಿದೆ. ಮಸೀದಿಯ ಧರ್ಮಗುರು ಕುಂದಾಪುರ ನಿವಾಸಿ ಮುಸ್ತಾಕ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಮಸೀದಿಯ 2ನೇ ಮಹಡಿಯಲ್ಲಿ ಮುಸ್ತಾಕ್​ಗೆ ಹಲ್ಲೆ ಮಾಡಲಾಗಿದೆ. ಮಸೀದಿಯ ಸಿಸಿ ಕ್ಯಾಮಾರಾದಲ್ಲಿ ದುಷ್ಕರ್ಮಿಗಳು ಮಸೀದಿಯೊಳಗೆ ನುಗ್ಗಿರುವ ದೃಶ್ಯ ಸೆರೆಯಾಗಿದೆ. ಈ ಕುರಿತಂತೆ ಮಸೀದಿ ಅಧ್ಯಕ್ಷ ಸೈಯದ್ ಬಾವಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಹೋಲಾ ಮೊಹಲ್ಲಾ ಮೆರವಣಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ಸಿಖ್​ ಯುವಕರು; ಕತ್ತಿ ಹಿಡಿದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ವಾಹನಗಳೆಲ್ಲ ಪುಡಿಪುಡಿ

ಮಂಗಳೂರಲ್ಲಿ ವ್ಯಕ್ತಿ ಮೇಲೆ ತಲ್ವಾರ್ ದಾಳಿ: ಮಸೀದಿ ವಿಚಾರವಾಗಿ ನಡೀತಾ ಹಲ್ಲೆ?

Published On - 11:18 pm, Tue, 30 March 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ