AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya Ram Mandir: ಮುಂಡರಗಿಯ ಶಿಲ್ಪಿಗೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ! ಅಯೋಧ್ಯೆಯತ್ತ ತೆರಳಿದ ಯುವ ಶಿಲ್ಪಿ ನಾಗಮೂರ್ತಿ

ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಳ್ಳುತ್ತೇನೆ. ನನಗೆ ಈ ಸೌಭಾಗ್ಯ ಒದಗಿ ಬಂದಿರುವುದು ತುಂಬಾನೆ ಖುಷಿಯಾಗಿದೆ. ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನನಗೆ ಆಹ್ವಾನ ಬಂದಿರುವುದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ನಾಗಮೂರ್ತಿ ಸಂತಸಪಟ್ಟಿದ್ದಾರೆ.

Ayodhya Ram Mandir: ಮುಂಡರಗಿಯ  ಶಿಲ್ಪಿಗೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ! ಅಯೋಧ್ಯೆಯತ್ತ ತೆರಳಿದ ಯುವ ಶಿಲ್ಪಿ ನಾಗಮೂರ್ತಿ
ಮುಂಡರಗಿ ಶಿಲ್ಪಿಗೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ!
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Dec 28, 2023 | 11:12 AM

Share

ಗದಗ ಜಿಲ್ಲೆಯ ಮುಂಡರಗಿ  (Mundaragi) ಪಟ್ಟಣದಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಿ (Artist) ನಾಗಮೂರ್ತಿ ಅವರಿಗೆ ರಾಮಮಂದಿರ ನಿರ್ಮಾಣದಲ್ಲಿ (Ayodhya Ram Mandir) ತೊಡಗಿಸಿಕೊಳ್ಳಲು ಸದವಕಾಶ ದೊರೆತಿದೆ. ಮುಂಡರಗಿ ಶಿಲ್ಪಿಗೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ ಬಂದಿದೆ. ನಾಗಮೂರ್ತಿ ಅವರು ಮೂಲತಃ ಕೊಪ್ಪಳ ಜಿಲ್ಲೆ ಕಾತರಕಿ ಗ್ರಾಮದ ನಿವಾಸಿ. ಪ್ರಸ್ತುತ ಮುಂಡರಗಿಯಲ್ಲಿ ಶಿಲ್ಪ ಕಲೆ ಮಾಡುತ್ತಿದ್ದಾರೆ. ನಾಗಮೂರ್ತಿ ಮೈಸೂರು ಜಿಲ್ಲೆ ಎಚ್.ಡಿ ಕೋಟೆಯಲ್ಲಿ ದೊರೆಯುವ ಕರಿಕಲ್ಲುಗಳನ್ನ (ಕೃಷ್ಣ ಶಿಲೆ) ಬಳಸಿ ಮೂರ್ತಿ ತಯಾರಿ ಮಾಡ್ತಾರೆ.

ನಾಗಮೂರ್ತಿ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀಗಂಧ ಕಲಾ ಸಂಕಿರಣ ಕಲಾ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದಾರೆ. ಹಲವು ವರ್ಷ ಶಿಲ್ಪ ಕಲೆಯ ಬಗ್ಗೆ ಮುಂಡರಗಿ ವೆಂಕಟೇಶ ಸುತಾರ ಎಂಬವರ ಹತ್ತಿರ ತರಬೇತಿ ಪಡೆದು, ತಾನೇ ಸ್ವತಂತ್ರವಾಗಿ ಮೂರ್ತಿ ಕೆತ್ತನೆ ಆರಂಭಿಸಿದ್ದಾರೆ.

ಈ ವಾಗ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ನಾಗಮೂರ್ತಿ ಅವರಿಗೆ ಆಮಂತ್ರಣ ಬಂದಿದೆ. ಅಯೋಧ್ಯೆಗೆ ಆಹ್ವಾನ ಬಂದಿರುವ ಹಿನ್ನೆಲೆ ನಾಗಮೂರ್ತಿ ಅವರನ್ನು ಸ್ಥಳೀಯರು ಅಭಿಮಾನದಿಂದ ಸನ್ಮಾನಿಸಿದ್ದಾರೆ. ಗೌರವಿಸಿ ಅವರನ್ನು ಅಯೋಧ್ಯೆಗೆ ಕಳುಹಿಸಿಕೊಟ್ಟಿದ್ದಾರೆ.

Also Read: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ; 6,000 ಮಂದಿಗೆ ಆಮಂತ್ರಣ

ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಳ್ಳುತ್ತೇನೆ. ನನಗೆ ಈ ಸೌಭಾಗ್ಯ ಒದಗಿ ಬಂದಿರುವುದು ತುಂಬಾನೆ ಖುಷಿಯಾಗಿದೆ. ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನನಗೆ ಆಹ್ವಾನ ಬಂದಿರುವುದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ನಾಗಮೂರ್ತಿ ಸಂತಸಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:54 am, Tue, 12 December 23

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ