AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಡಿಸಿಯಾಗಿ ನೇಮಿಸಲು ಒತ್ತಾಯ; ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್​ಲೈನ್​ ಕ್ಯಾಂಪೇನ್

ರೋಹಿಣಿ ಸಿಂಧೂರಿಯನ್ನು ಮತ್ತೆ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನೇಮಿಸುವಂತೆ ಒತ್ತಾಯಿಸಿ, ಚೇಂಜ್ ಆರ್ಗ್ ಸಂಸ್ಥೆಯಿಂದ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಅಭಿಯಾನ ಆರಂಭವಾಗಿದೆ.

ಮೈಸೂರು ಡಿಸಿಯಾಗಿ ನೇಮಿಸಲು ಒತ್ತಾಯ; ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್​ಲೈನ್​ ಕ್ಯಾಂಪೇನ್
ರೋಹಿಣಿ ಸಿಂಧೂರಿ
TV9 Web
| Edited By: |

Updated on:Jun 12, 2021 | 2:49 PM

Share

ಮೈಸೂರು: ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರ ಆನ್​ಲೈನ್ ಕ್ಯಾಂಪೇನ್ ನಡೆಯುತ್ತಿದೆ. ರೋಹಿಣಿ ಸಿಂಧೂರಿಯನ್ನು ಮತ್ತೆ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನೇಮಿಸುವಂತೆ ಒತ್ತಾಯಿಸಿ, ಚೇಂಜ್ ಆರ್ಗ್ ಸಂಸ್ಥೆಯಿಂದ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಅಭಿಯಾನ ಆರಂಭವಾಗಿದೆ. ಈಗಾಗಲೇ ಸುಮಾರು 26ಸಾವಿರ ಜನರಿಂದ ಸಹಿ ಸಂಗ್ರಹವಾಗಿದ್ದು, ರೋಹಿಣಿ ಸಿಂಧೂರಿಯನ್ನು ಮರಳಿ ಮೈಸೂರಿಗೆ ನೇಮಿಸುವಂತೆ ಮನವಿ ಮಾಡಿದೆ. ಚೇಂಜ್ ಆರ್ಗ್ ಸಂಸ್ಥೆ, ಸಹಿ ಸಂಗ್ರಹ ಅಭಿಯಾನದ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್​ಗೆ ಮನವಿ ಮಾಡಿದೆ ಎಂಬ ಮಾಹಿತಿ ಸಿಕ್ಕಿದೆ.

ಮತ್ತೊಂದು ಆಡಿಯೋ ವೈರಲ್ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಯದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ಆಡಿಯೋದಲ್ಲಿ ಸಾ.ರಾ.ಮಹೇಶ್ ಮತ್ತು ರಾಜೀವ್ ವಿರುದ್ಧ ಆರೋಪ ಕೇಳಿಬಂದಿದೆ. ತನ್ನ ವರ್ಗಾವಣೆಗೆ ಇವರಿಬ್ಬರ ಷಡ್ಯಂತ್ರವಿದೆ ಎಂದು ದೂರಿದ್ದಾರೆ. ಅಲ್ಲದೇ ಸಾ.ರಾ.ಮಹೇಶ್ ಮತ್ತು ರಾಜೀವ್ ಭೂ ಹಗರಣದಲ್ಲಿ ಭಾಗಿದ್ದಾರೆ ಎನ್ನುವ ಮಾತುಗಳು ವೈರಲ್ ಆದ ಆಡಿಯೋದಲ್ಲಿ ಕೇಳಿಬಂದಿವೆ.

ಚೇಂಜ್ ಆರ್ಗ್ ಸಂಸ್ಥೆಯಿಂದ ಅಭಿಯಾನ

 

ವರ್ಗಾವಣೆಗೆ ಸಾ.ರಾ.ಮಹೇಶ್, ರಾಜೀವ್ ಷಡ್ಯಂತ್ರವಿದೆ; ರೋಹಿಣಿ ಸಿಂಧೂರಿಯವರದ್ದು ಎನ್ನಲಾದ ಆಡಿಯೋದಲ್ಲಿ ಆರೋಪ

ವರ್ಗಾವಣೆಗೂ ಮುನ್ನ ಭೂ ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಿದ ರೋಹಿಣಿ ಸಿಂಧೂರಿ; ಆದೇಶ ಪ್ರತಿ ವೈರಲ್

(An online campaign is underway to appoint the Change Org organization Rohini Sindhuri as DC for Mysore)

Published On - 8:56 am, Sat, 12 June 21

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ