AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಡಿಸಿಯಾಗಿ ನೇಮಿಸಲು ಒತ್ತಾಯ; ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್​ಲೈನ್​ ಕ್ಯಾಂಪೇನ್

ರೋಹಿಣಿ ಸಿಂಧೂರಿಯನ್ನು ಮತ್ತೆ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನೇಮಿಸುವಂತೆ ಒತ್ತಾಯಿಸಿ, ಚೇಂಜ್ ಆರ್ಗ್ ಸಂಸ್ಥೆಯಿಂದ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಅಭಿಯಾನ ಆರಂಭವಾಗಿದೆ.

ಮೈಸೂರು ಡಿಸಿಯಾಗಿ ನೇಮಿಸಲು ಒತ್ತಾಯ; ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್​ಲೈನ್​ ಕ್ಯಾಂಪೇನ್
ರೋಹಿಣಿ ಸಿಂಧೂರಿ
TV9 Web
| Edited By: |

Updated on:Jun 12, 2021 | 2:49 PM

Share

ಮೈಸೂರು: ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರ ಆನ್​ಲೈನ್ ಕ್ಯಾಂಪೇನ್ ನಡೆಯುತ್ತಿದೆ. ರೋಹಿಣಿ ಸಿಂಧೂರಿಯನ್ನು ಮತ್ತೆ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನೇಮಿಸುವಂತೆ ಒತ್ತಾಯಿಸಿ, ಚೇಂಜ್ ಆರ್ಗ್ ಸಂಸ್ಥೆಯಿಂದ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಅಭಿಯಾನ ಆರಂಭವಾಗಿದೆ. ಈಗಾಗಲೇ ಸುಮಾರು 26ಸಾವಿರ ಜನರಿಂದ ಸಹಿ ಸಂಗ್ರಹವಾಗಿದ್ದು, ರೋಹಿಣಿ ಸಿಂಧೂರಿಯನ್ನು ಮರಳಿ ಮೈಸೂರಿಗೆ ನೇಮಿಸುವಂತೆ ಮನವಿ ಮಾಡಿದೆ. ಚೇಂಜ್ ಆರ್ಗ್ ಸಂಸ್ಥೆ, ಸಹಿ ಸಂಗ್ರಹ ಅಭಿಯಾನದ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್​ಗೆ ಮನವಿ ಮಾಡಿದೆ ಎಂಬ ಮಾಹಿತಿ ಸಿಕ್ಕಿದೆ.

ಮತ್ತೊಂದು ಆಡಿಯೋ ವೈರಲ್ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಯದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ಆಡಿಯೋದಲ್ಲಿ ಸಾ.ರಾ.ಮಹೇಶ್ ಮತ್ತು ರಾಜೀವ್ ವಿರುದ್ಧ ಆರೋಪ ಕೇಳಿಬಂದಿದೆ. ತನ್ನ ವರ್ಗಾವಣೆಗೆ ಇವರಿಬ್ಬರ ಷಡ್ಯಂತ್ರವಿದೆ ಎಂದು ದೂರಿದ್ದಾರೆ. ಅಲ್ಲದೇ ಸಾ.ರಾ.ಮಹೇಶ್ ಮತ್ತು ರಾಜೀವ್ ಭೂ ಹಗರಣದಲ್ಲಿ ಭಾಗಿದ್ದಾರೆ ಎನ್ನುವ ಮಾತುಗಳು ವೈರಲ್ ಆದ ಆಡಿಯೋದಲ್ಲಿ ಕೇಳಿಬಂದಿವೆ.

ಚೇಂಜ್ ಆರ್ಗ್ ಸಂಸ್ಥೆಯಿಂದ ಅಭಿಯಾನ

 

ವರ್ಗಾವಣೆಗೆ ಸಾ.ರಾ.ಮಹೇಶ್, ರಾಜೀವ್ ಷಡ್ಯಂತ್ರವಿದೆ; ರೋಹಿಣಿ ಸಿಂಧೂರಿಯವರದ್ದು ಎನ್ನಲಾದ ಆಡಿಯೋದಲ್ಲಿ ಆರೋಪ

ವರ್ಗಾವಣೆಗೂ ಮುನ್ನ ಭೂ ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಿದ ರೋಹಿಣಿ ಸಿಂಧೂರಿ; ಆದೇಶ ಪ್ರತಿ ವೈರಲ್

(An online campaign is underway to appoint the Change Org organization Rohini Sindhuri as DC for Mysore)

Published On - 8:56 am, Sat, 12 June 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್