AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಮಾದರಿಯ ಕಲ್ಯಾಣಮಂಟಪದಲ್ಲಿ ಆನಂದ್ ಸಿಂಗ್ ಪುತ್ರನ ಮದುವೆಗೆ ರೆಡಿ

ಬಳ್ಳಾರಿ: ಹಾಲಿ ಬಿಜೆಪಿಯ ಪ್ರಭಾವಿ ನಾಯಕ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಮದುವೆ ಹಿನ್ನೆಲೆ ಮಗನ ಮದುವೆಗೆ ಹೊಸಪೇಟೆ ನಿವಾಸದಲ್ಲಿ ಭರ್ಜರಿಯಾಗಿ ಮದುವೆ ಪೂರ್ವ ಸಿದ್ಧತೆ ನಡೆಯುತ್ತಿದೆ.  ಡಿಸೆಂಬರ್ 1 ರಂದು ಅದ್ದೂರಿ ಮದುವೆ ಹಾಗೂ ನವೆಂಬರ್ 30 ರಂದು ಕಲರ್ ಪುಲ್ ಸಾಂಸ್ಕೃತಿಕ ಕಾರ್ಯಕ್ರಮ ಇರುವುದರಿಂದ ಹೊಸಪೇಟೆ ಹೊರವಲಯದ ತಮ್ಮ ನೂತನ ನಿವಾಸ ದ್ವಾರಕ ಹಿಂಭಾಗ ಎಲ್ಲಾ ರೀತಿಯ ತಯಾರಿ ನಡೆಸಲಾಗುತ್ತಿದೆ. ನಂದಗೋಕುಲ ಹೆರಿಟೇಜ್​ನ 8 ಎಕರೆ ಜಾಗದಲ್ಲಿ ಮೂರು ಪ್ರಮುಖ ವೇದಿಕೆಯಲ್ಲಿ ಸೆಟ್ ನಿರ್ಮಾಣ […]

ತಿರುಪತಿ ಮಾದರಿಯ ಕಲ್ಯಾಣಮಂಟಪದಲ್ಲಿ ಆನಂದ್ ಸಿಂಗ್ ಪುತ್ರನ ಮದುವೆಗೆ ರೆಡಿ
ಸಾಧು ಶ್ರೀನಾಥ್​
|

Updated on:Nov 28, 2019 | 10:44 AM

Share

ಬಳ್ಳಾರಿ: ಹಾಲಿ ಬಿಜೆಪಿಯ ಪ್ರಭಾವಿ ನಾಯಕ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಮದುವೆ ಹಿನ್ನೆಲೆ ಮಗನ ಮದುವೆಗೆ ಹೊಸಪೇಟೆ ನಿವಾಸದಲ್ಲಿ ಭರ್ಜರಿಯಾಗಿ ಮದುವೆ ಪೂರ್ವ ಸಿದ್ಧತೆ ನಡೆಯುತ್ತಿದೆ.  ಡಿಸೆಂಬರ್ 1 ರಂದು ಅದ್ದೂರಿ ಮದುವೆ ಹಾಗೂ ನವೆಂಬರ್ 30 ರಂದು ಕಲರ್ ಪುಲ್ ಸಾಂಸ್ಕೃತಿಕ ಕಾರ್ಯಕ್ರಮ ಇರುವುದರಿಂದ ಹೊಸಪೇಟೆ ಹೊರವಲಯದ ತಮ್ಮ ನೂತನ ನಿವಾಸ ದ್ವಾರಕ ಹಿಂಭಾಗ ಎಲ್ಲಾ ರೀತಿಯ ತಯಾರಿ ನಡೆಸಲಾಗುತ್ತಿದೆ.

ನಂದಗೋಕುಲ ಹೆರಿಟೇಜ್​ನ 8 ಎಕರೆ ಜಾಗದಲ್ಲಿ ಮೂರು ಪ್ರಮುಖ ವೇದಿಕೆಯಲ್ಲಿ ಸೆಟ್ ನಿರ್ಮಾಣ ಮಾಡಲಾಗುತ್ತಿದ್ದು, ವೇದಿಕೆಗೆ ಬಂಗಾರ ಬಣ್ಣ ಲೇಪಿನ ಕೊನೆ ಟಚ್ ಆಗಲಿದೆ. ತಿರುಪತಿ ದೇವಾಲಯದ ಮಾದರಿಯಲ್ಲಿ ಕಲ್ಯಾಣ ಮಂಟಪ ರೆಡಿಯಾಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರತ್ಯೇಕ ತೆರೆದ ವೇದಿಕೆಯ ಸಿದ್ಧತೆ ನಡೆಯುತ್ತಿದೆ.

ಹತ್ತು ದಿನಗಳಿಂದ ಹೈದ್ರಾಬಾದ್, ಮುಂಬೈ ಕಲಾವಿದರು ಸೇರಿದಂತೆ ನೂರಾರು ಕಾರ್ಮಿಕರಿಂದ ಮದುವೆಯ ತಯಾರಿ ಶುರುವಾಗಿದೆ. ಊಟಕ್ಕೆ ಮೂರು ಕಡೆ ವ್ಯವಸ್ಥೆ ಆಯೋಜನೆ ಮಾಡಿದ್ದಾರೆ. ಇದೇ ಡಿಸೆಂಬರ್ 1 ರಂದು ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಸಿಂಗ್ ಅವರು ಸಂಜನಾ ಸಿಂಗ್ ಅವರನ್ನು ವರಿಸಲಿದ್ದಾರೆ.

Published On - 10:36 am, Thu, 28 November 19

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ