AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಮಾದರಿಯ ಕಲ್ಯಾಣಮಂಟಪದಲ್ಲಿ ಆನಂದ್ ಸಿಂಗ್ ಪುತ್ರನ ಮದುವೆಗೆ ರೆಡಿ

ಬಳ್ಳಾರಿ: ಹಾಲಿ ಬಿಜೆಪಿಯ ಪ್ರಭಾವಿ ನಾಯಕ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಮದುವೆ ಹಿನ್ನೆಲೆ ಮಗನ ಮದುವೆಗೆ ಹೊಸಪೇಟೆ ನಿವಾಸದಲ್ಲಿ ಭರ್ಜರಿಯಾಗಿ ಮದುವೆ ಪೂರ್ವ ಸಿದ್ಧತೆ ನಡೆಯುತ್ತಿದೆ.  ಡಿಸೆಂಬರ್ 1 ರಂದು ಅದ್ದೂರಿ ಮದುವೆ ಹಾಗೂ ನವೆಂಬರ್ 30 ರಂದು ಕಲರ್ ಪುಲ್ ಸಾಂಸ್ಕೃತಿಕ ಕಾರ್ಯಕ್ರಮ ಇರುವುದರಿಂದ ಹೊಸಪೇಟೆ ಹೊರವಲಯದ ತಮ್ಮ ನೂತನ ನಿವಾಸ ದ್ವಾರಕ ಹಿಂಭಾಗ ಎಲ್ಲಾ ರೀತಿಯ ತಯಾರಿ ನಡೆಸಲಾಗುತ್ತಿದೆ. ನಂದಗೋಕುಲ ಹೆರಿಟೇಜ್​ನ 8 ಎಕರೆ ಜಾಗದಲ್ಲಿ ಮೂರು ಪ್ರಮುಖ ವೇದಿಕೆಯಲ್ಲಿ ಸೆಟ್ ನಿರ್ಮಾಣ […]

ತಿರುಪತಿ ಮಾದರಿಯ ಕಲ್ಯಾಣಮಂಟಪದಲ್ಲಿ ಆನಂದ್ ಸಿಂಗ್ ಪುತ್ರನ ಮದುವೆಗೆ ರೆಡಿ
ಸಾಧು ಶ್ರೀನಾಥ್​
|

Updated on:Nov 28, 2019 | 10:44 AM

Share

ಬಳ್ಳಾರಿ: ಹಾಲಿ ಬಿಜೆಪಿಯ ಪ್ರಭಾವಿ ನಾಯಕ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಮದುವೆ ಹಿನ್ನೆಲೆ ಮಗನ ಮದುವೆಗೆ ಹೊಸಪೇಟೆ ನಿವಾಸದಲ್ಲಿ ಭರ್ಜರಿಯಾಗಿ ಮದುವೆ ಪೂರ್ವ ಸಿದ್ಧತೆ ನಡೆಯುತ್ತಿದೆ.  ಡಿಸೆಂಬರ್ 1 ರಂದು ಅದ್ದೂರಿ ಮದುವೆ ಹಾಗೂ ನವೆಂಬರ್ 30 ರಂದು ಕಲರ್ ಪುಲ್ ಸಾಂಸ್ಕೃತಿಕ ಕಾರ್ಯಕ್ರಮ ಇರುವುದರಿಂದ ಹೊಸಪೇಟೆ ಹೊರವಲಯದ ತಮ್ಮ ನೂತನ ನಿವಾಸ ದ್ವಾರಕ ಹಿಂಭಾಗ ಎಲ್ಲಾ ರೀತಿಯ ತಯಾರಿ ನಡೆಸಲಾಗುತ್ತಿದೆ.

ನಂದಗೋಕುಲ ಹೆರಿಟೇಜ್​ನ 8 ಎಕರೆ ಜಾಗದಲ್ಲಿ ಮೂರು ಪ್ರಮುಖ ವೇದಿಕೆಯಲ್ಲಿ ಸೆಟ್ ನಿರ್ಮಾಣ ಮಾಡಲಾಗುತ್ತಿದ್ದು, ವೇದಿಕೆಗೆ ಬಂಗಾರ ಬಣ್ಣ ಲೇಪಿನ ಕೊನೆ ಟಚ್ ಆಗಲಿದೆ. ತಿರುಪತಿ ದೇವಾಲಯದ ಮಾದರಿಯಲ್ಲಿ ಕಲ್ಯಾಣ ಮಂಟಪ ರೆಡಿಯಾಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರತ್ಯೇಕ ತೆರೆದ ವೇದಿಕೆಯ ಸಿದ್ಧತೆ ನಡೆಯುತ್ತಿದೆ.

ಹತ್ತು ದಿನಗಳಿಂದ ಹೈದ್ರಾಬಾದ್, ಮುಂಬೈ ಕಲಾವಿದರು ಸೇರಿದಂತೆ ನೂರಾರು ಕಾರ್ಮಿಕರಿಂದ ಮದುವೆಯ ತಯಾರಿ ಶುರುವಾಗಿದೆ. ಊಟಕ್ಕೆ ಮೂರು ಕಡೆ ವ್ಯವಸ್ಥೆ ಆಯೋಜನೆ ಮಾಡಿದ್ದಾರೆ. ಇದೇ ಡಿಸೆಂಬರ್ 1 ರಂದು ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಸಿಂಗ್ ಅವರು ಸಂಜನಾ ಸಿಂಗ್ ಅವರನ್ನು ವರಿಸಲಿದ್ದಾರೆ.

Published On - 10:36 am, Thu, 28 November 19

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ