AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಮಾದರಿಯ ಕಲ್ಯಾಣಮಂಟಪದಲ್ಲಿ ಆನಂದ್ ಸಿಂಗ್ ಪುತ್ರನ ಮದುವೆಗೆ ರೆಡಿ

ಬಳ್ಳಾರಿ: ಹಾಲಿ ಬಿಜೆಪಿಯ ಪ್ರಭಾವಿ ನಾಯಕ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಮದುವೆ ಹಿನ್ನೆಲೆ ಮಗನ ಮದುವೆಗೆ ಹೊಸಪೇಟೆ ನಿವಾಸದಲ್ಲಿ ಭರ್ಜರಿಯಾಗಿ ಮದುವೆ ಪೂರ್ವ ಸಿದ್ಧತೆ ನಡೆಯುತ್ತಿದೆ.  ಡಿಸೆಂಬರ್ 1 ರಂದು ಅದ್ದೂರಿ ಮದುವೆ ಹಾಗೂ ನವೆಂಬರ್ 30 ರಂದು ಕಲರ್ ಪುಲ್ ಸಾಂಸ್ಕೃತಿಕ ಕಾರ್ಯಕ್ರಮ ಇರುವುದರಿಂದ ಹೊಸಪೇಟೆ ಹೊರವಲಯದ ತಮ್ಮ ನೂತನ ನಿವಾಸ ದ್ವಾರಕ ಹಿಂಭಾಗ ಎಲ್ಲಾ ರೀತಿಯ ತಯಾರಿ ನಡೆಸಲಾಗುತ್ತಿದೆ. ನಂದಗೋಕುಲ ಹೆರಿಟೇಜ್​ನ 8 ಎಕರೆ ಜಾಗದಲ್ಲಿ ಮೂರು ಪ್ರಮುಖ ವೇದಿಕೆಯಲ್ಲಿ ಸೆಟ್ ನಿರ್ಮಾಣ […]

ತಿರುಪತಿ ಮಾದರಿಯ ಕಲ್ಯಾಣಮಂಟಪದಲ್ಲಿ ಆನಂದ್ ಸಿಂಗ್ ಪುತ್ರನ ಮದುವೆಗೆ ರೆಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 28, 2019 | 10:44 AM

Share

ಬಳ್ಳಾರಿ: ಹಾಲಿ ಬಿಜೆಪಿಯ ಪ್ರಭಾವಿ ನಾಯಕ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಮದುವೆ ಹಿನ್ನೆಲೆ ಮಗನ ಮದುವೆಗೆ ಹೊಸಪೇಟೆ ನಿವಾಸದಲ್ಲಿ ಭರ್ಜರಿಯಾಗಿ ಮದುವೆ ಪೂರ್ವ ಸಿದ್ಧತೆ ನಡೆಯುತ್ತಿದೆ.  ಡಿಸೆಂಬರ್ 1 ರಂದು ಅದ್ದೂರಿ ಮದುವೆ ಹಾಗೂ ನವೆಂಬರ್ 30 ರಂದು ಕಲರ್ ಪುಲ್ ಸಾಂಸ್ಕೃತಿಕ ಕಾರ್ಯಕ್ರಮ ಇರುವುದರಿಂದ ಹೊಸಪೇಟೆ ಹೊರವಲಯದ ತಮ್ಮ ನೂತನ ನಿವಾಸ ದ್ವಾರಕ ಹಿಂಭಾಗ ಎಲ್ಲಾ ರೀತಿಯ ತಯಾರಿ ನಡೆಸಲಾಗುತ್ತಿದೆ.

ನಂದಗೋಕುಲ ಹೆರಿಟೇಜ್​ನ 8 ಎಕರೆ ಜಾಗದಲ್ಲಿ ಮೂರು ಪ್ರಮುಖ ವೇದಿಕೆಯಲ್ಲಿ ಸೆಟ್ ನಿರ್ಮಾಣ ಮಾಡಲಾಗುತ್ತಿದ್ದು, ವೇದಿಕೆಗೆ ಬಂಗಾರ ಬಣ್ಣ ಲೇಪಿನ ಕೊನೆ ಟಚ್ ಆಗಲಿದೆ. ತಿರುಪತಿ ದೇವಾಲಯದ ಮಾದರಿಯಲ್ಲಿ ಕಲ್ಯಾಣ ಮಂಟಪ ರೆಡಿಯಾಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರತ್ಯೇಕ ತೆರೆದ ವೇದಿಕೆಯ ಸಿದ್ಧತೆ ನಡೆಯುತ್ತಿದೆ.

ಹತ್ತು ದಿನಗಳಿಂದ ಹೈದ್ರಾಬಾದ್, ಮುಂಬೈ ಕಲಾವಿದರು ಸೇರಿದಂತೆ ನೂರಾರು ಕಾರ್ಮಿಕರಿಂದ ಮದುವೆಯ ತಯಾರಿ ಶುರುವಾಗಿದೆ. ಊಟಕ್ಕೆ ಮೂರು ಕಡೆ ವ್ಯವಸ್ಥೆ ಆಯೋಜನೆ ಮಾಡಿದ್ದಾರೆ. ಇದೇ ಡಿಸೆಂಬರ್ 1 ರಂದು ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಸಿಂಗ್ ಅವರು ಸಂಜನಾ ಸಿಂಗ್ ಅವರನ್ನು ವರಿಸಲಿದ್ದಾರೆ.

Published On - 10:36 am, Thu, 28 November 19

Follow Us
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ