AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಮಾದರಿಯ ಕಲ್ಯಾಣಮಂಟಪದಲ್ಲಿ ಆನಂದ್ ಸಿಂಗ್ ಪುತ್ರನ ಮದುವೆಗೆ ರೆಡಿ

ಬಳ್ಳಾರಿ: ಹಾಲಿ ಬಿಜೆಪಿಯ ಪ್ರಭಾವಿ ನಾಯಕ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಮದುವೆ ಹಿನ್ನೆಲೆ ಮಗನ ಮದುವೆಗೆ ಹೊಸಪೇಟೆ ನಿವಾಸದಲ್ಲಿ ಭರ್ಜರಿಯಾಗಿ ಮದುವೆ ಪೂರ್ವ ಸಿದ್ಧತೆ ನಡೆಯುತ್ತಿದೆ.  ಡಿಸೆಂಬರ್ 1 ರಂದು ಅದ್ದೂರಿ ಮದುವೆ ಹಾಗೂ ನವೆಂಬರ್ 30 ರಂದು ಕಲರ್ ಪುಲ್ ಸಾಂಸ್ಕೃತಿಕ ಕಾರ್ಯಕ್ರಮ ಇರುವುದರಿಂದ ಹೊಸಪೇಟೆ ಹೊರವಲಯದ ತಮ್ಮ ನೂತನ ನಿವಾಸ ದ್ವಾರಕ ಹಿಂಭಾಗ ಎಲ್ಲಾ ರೀತಿಯ ತಯಾರಿ ನಡೆಸಲಾಗುತ್ತಿದೆ. ನಂದಗೋಕುಲ ಹೆರಿಟೇಜ್​ನ 8 ಎಕರೆ ಜಾಗದಲ್ಲಿ ಮೂರು ಪ್ರಮುಖ ವೇದಿಕೆಯಲ್ಲಿ ಸೆಟ್ ನಿರ್ಮಾಣ […]

ತಿರುಪತಿ ಮಾದರಿಯ ಕಲ್ಯಾಣಮಂಟಪದಲ್ಲಿ ಆನಂದ್ ಸಿಂಗ್ ಪುತ್ರನ ಮದುವೆಗೆ ರೆಡಿ
ಸಾಧು ಶ್ರೀನಾಥ್​
|

Updated on:Nov 28, 2019 | 10:44 AM

Share

ಬಳ್ಳಾರಿ: ಹಾಲಿ ಬಿಜೆಪಿಯ ಪ್ರಭಾವಿ ನಾಯಕ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಮದುವೆ ಹಿನ್ನೆಲೆ ಮಗನ ಮದುವೆಗೆ ಹೊಸಪೇಟೆ ನಿವಾಸದಲ್ಲಿ ಭರ್ಜರಿಯಾಗಿ ಮದುವೆ ಪೂರ್ವ ಸಿದ್ಧತೆ ನಡೆಯುತ್ತಿದೆ.  ಡಿಸೆಂಬರ್ 1 ರಂದು ಅದ್ದೂರಿ ಮದುವೆ ಹಾಗೂ ನವೆಂಬರ್ 30 ರಂದು ಕಲರ್ ಪುಲ್ ಸಾಂಸ್ಕೃತಿಕ ಕಾರ್ಯಕ್ರಮ ಇರುವುದರಿಂದ ಹೊಸಪೇಟೆ ಹೊರವಲಯದ ತಮ್ಮ ನೂತನ ನಿವಾಸ ದ್ವಾರಕ ಹಿಂಭಾಗ ಎಲ್ಲಾ ರೀತಿಯ ತಯಾರಿ ನಡೆಸಲಾಗುತ್ತಿದೆ.

ನಂದಗೋಕುಲ ಹೆರಿಟೇಜ್​ನ 8 ಎಕರೆ ಜಾಗದಲ್ಲಿ ಮೂರು ಪ್ರಮುಖ ವೇದಿಕೆಯಲ್ಲಿ ಸೆಟ್ ನಿರ್ಮಾಣ ಮಾಡಲಾಗುತ್ತಿದ್ದು, ವೇದಿಕೆಗೆ ಬಂಗಾರ ಬಣ್ಣ ಲೇಪಿನ ಕೊನೆ ಟಚ್ ಆಗಲಿದೆ. ತಿರುಪತಿ ದೇವಾಲಯದ ಮಾದರಿಯಲ್ಲಿ ಕಲ್ಯಾಣ ಮಂಟಪ ರೆಡಿಯಾಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರತ್ಯೇಕ ತೆರೆದ ವೇದಿಕೆಯ ಸಿದ್ಧತೆ ನಡೆಯುತ್ತಿದೆ.

ಹತ್ತು ದಿನಗಳಿಂದ ಹೈದ್ರಾಬಾದ್, ಮುಂಬೈ ಕಲಾವಿದರು ಸೇರಿದಂತೆ ನೂರಾರು ಕಾರ್ಮಿಕರಿಂದ ಮದುವೆಯ ತಯಾರಿ ಶುರುವಾಗಿದೆ. ಊಟಕ್ಕೆ ಮೂರು ಕಡೆ ವ್ಯವಸ್ಥೆ ಆಯೋಜನೆ ಮಾಡಿದ್ದಾರೆ. ಇದೇ ಡಿಸೆಂಬರ್ 1 ರಂದು ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಸಿಂಗ್ ಅವರು ಸಂಜನಾ ಸಿಂಗ್ ಅವರನ್ನು ವರಿಸಲಿದ್ದಾರೆ.

Published On - 10:36 am, Thu, 28 November 19

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ