AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಮಾದರಿಯ ಕಲ್ಯಾಣಮಂಟಪದಲ್ಲಿ ಆನಂದ್ ಸಿಂಗ್ ಪುತ್ರನ ಮದುವೆಗೆ ರೆಡಿ

ಬಳ್ಳಾರಿ: ಹಾಲಿ ಬಿಜೆಪಿಯ ಪ್ರಭಾವಿ ನಾಯಕ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಮದುವೆ ಹಿನ್ನೆಲೆ ಮಗನ ಮದುವೆಗೆ ಹೊಸಪೇಟೆ ನಿವಾಸದಲ್ಲಿ ಭರ್ಜರಿಯಾಗಿ ಮದುವೆ ಪೂರ್ವ ಸಿದ್ಧತೆ ನಡೆಯುತ್ತಿದೆ.  ಡಿಸೆಂಬರ್ 1 ರಂದು ಅದ್ದೂರಿ ಮದುವೆ ಹಾಗೂ ನವೆಂಬರ್ 30 ರಂದು ಕಲರ್ ಪುಲ್ ಸಾಂಸ್ಕೃತಿಕ ಕಾರ್ಯಕ್ರಮ ಇರುವುದರಿಂದ ಹೊಸಪೇಟೆ ಹೊರವಲಯದ ತಮ್ಮ ನೂತನ ನಿವಾಸ ದ್ವಾರಕ ಹಿಂಭಾಗ ಎಲ್ಲಾ ರೀತಿಯ ತಯಾರಿ ನಡೆಸಲಾಗುತ್ತಿದೆ. ನಂದಗೋಕುಲ ಹೆರಿಟೇಜ್​ನ 8 ಎಕರೆ ಜಾಗದಲ್ಲಿ ಮೂರು ಪ್ರಮುಖ ವೇದಿಕೆಯಲ್ಲಿ ಸೆಟ್ ನಿರ್ಮಾಣ […]

ತಿರುಪತಿ ಮಾದರಿಯ ಕಲ್ಯಾಣಮಂಟಪದಲ್ಲಿ ಆನಂದ್ ಸಿಂಗ್ ಪುತ್ರನ ಮದುವೆಗೆ ರೆಡಿ
ಸಾಧು ಶ್ರೀನಾಥ್​
|

Updated on:Nov 28, 2019 | 10:44 AM

Share

ಬಳ್ಳಾರಿ: ಹಾಲಿ ಬಿಜೆಪಿಯ ಪ್ರಭಾವಿ ನಾಯಕ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಮದುವೆ ಹಿನ್ನೆಲೆ ಮಗನ ಮದುವೆಗೆ ಹೊಸಪೇಟೆ ನಿವಾಸದಲ್ಲಿ ಭರ್ಜರಿಯಾಗಿ ಮದುವೆ ಪೂರ್ವ ಸಿದ್ಧತೆ ನಡೆಯುತ್ತಿದೆ.  ಡಿಸೆಂಬರ್ 1 ರಂದು ಅದ್ದೂರಿ ಮದುವೆ ಹಾಗೂ ನವೆಂಬರ್ 30 ರಂದು ಕಲರ್ ಪುಲ್ ಸಾಂಸ್ಕೃತಿಕ ಕಾರ್ಯಕ್ರಮ ಇರುವುದರಿಂದ ಹೊಸಪೇಟೆ ಹೊರವಲಯದ ತಮ್ಮ ನೂತನ ನಿವಾಸ ದ್ವಾರಕ ಹಿಂಭಾಗ ಎಲ್ಲಾ ರೀತಿಯ ತಯಾರಿ ನಡೆಸಲಾಗುತ್ತಿದೆ.

ನಂದಗೋಕುಲ ಹೆರಿಟೇಜ್​ನ 8 ಎಕರೆ ಜಾಗದಲ್ಲಿ ಮೂರು ಪ್ರಮುಖ ವೇದಿಕೆಯಲ್ಲಿ ಸೆಟ್ ನಿರ್ಮಾಣ ಮಾಡಲಾಗುತ್ತಿದ್ದು, ವೇದಿಕೆಗೆ ಬಂಗಾರ ಬಣ್ಣ ಲೇಪಿನ ಕೊನೆ ಟಚ್ ಆಗಲಿದೆ. ತಿರುಪತಿ ದೇವಾಲಯದ ಮಾದರಿಯಲ್ಲಿ ಕಲ್ಯಾಣ ಮಂಟಪ ರೆಡಿಯಾಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರತ್ಯೇಕ ತೆರೆದ ವೇದಿಕೆಯ ಸಿದ್ಧತೆ ನಡೆಯುತ್ತಿದೆ.

ಹತ್ತು ದಿನಗಳಿಂದ ಹೈದ್ರಾಬಾದ್, ಮುಂಬೈ ಕಲಾವಿದರು ಸೇರಿದಂತೆ ನೂರಾರು ಕಾರ್ಮಿಕರಿಂದ ಮದುವೆಯ ತಯಾರಿ ಶುರುವಾಗಿದೆ. ಊಟಕ್ಕೆ ಮೂರು ಕಡೆ ವ್ಯವಸ್ಥೆ ಆಯೋಜನೆ ಮಾಡಿದ್ದಾರೆ. ಇದೇ ಡಿಸೆಂಬರ್ 1 ರಂದು ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಸಿಂಗ್ ಅವರು ಸಂಜನಾ ಸಿಂಗ್ ಅವರನ್ನು ವರಿಸಲಿದ್ದಾರೆ.

Published On - 10:36 am, Thu, 28 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್