AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು Drugs ತಗೊಂಡಿಲ್ಲ ಸರ್.. ದಯವಿಟ್ಟು ನನ್ನನ್ನು ಆರೋಪಿಯನ್ನಾಗಿ ಮಾಡಬೇಡಿ’

ದಕ್ಷಿಣ ಕನ್ನಡ: ಮಂಗಳೂರಿನಲ್ಲಿ CCB ವಿಚಾರಣೆಗೆ ಇಂದು ಹಾಜರಾಗಿದ್ದ ಌಂಕರ್​ ಅನುಶ್ರೀ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಚಾರಣೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು ಎಂದು ತಿಳಿದುಬಂದಿದೆ. ಈ ಮೊದಲು ನಗರದ ಹೊರವಲಯದ ಪಣಂಬೂರಿನಲ್ಲಿರುವ ಮಂಗಳೂರು ಉತ್ತರ ವಿಭಾಗದ ಪೊಲೀಸ್​ ಕಚೇರಿಯಲ್ಲಿ ಌಂಕರ್​ ಅನುಶ್ರೀಗೆ ತನಿಖಾಧಿಕಾರಿಗಳು‌ ತೀವ್ರ ವಿಚಾರಣೆಗೆ ಒಳಪಡಿಸಿದರು. ಬೆಳಗ್ಗೆ 9.30ರಿಂದ ಸತತ ಮೂರು ಗಂಟೆಗಳ ಕಾಲ DCP ವಿನಯ್ ಗಾಂವ್ಕರ್​ ನೇತೃತ್ವದಲ್ಲಿ ವಿಚಾರಣೆ ನಡೆಯಿತು. ಬಳಿಕ ಌಂಕರ್​ ಅನುಶ್ರೀರನ್ನು CCB ಪೊಲೀಸರು ಮಂಗಳೂರು ಪೊಲೀಸ್ […]

‘ನಾನು Drugs ತಗೊಂಡಿಲ್ಲ ಸರ್.. ದಯವಿಟ್ಟು ನನ್ನನ್ನು ಆರೋಪಿಯನ್ನಾಗಿ ಮಾಡಬೇಡಿ’
KUSHAL V
|

Updated on:Sep 26, 2020 | 4:27 PM

Share

ದಕ್ಷಿಣ ಕನ್ನಡ: ಮಂಗಳೂರಿನಲ್ಲಿ CCB ವಿಚಾರಣೆಗೆ ಇಂದು ಹಾಜರಾಗಿದ್ದ ಌಂಕರ್​ ಅನುಶ್ರೀ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಚಾರಣೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು ಎಂದು ತಿಳಿದುಬಂದಿದೆ. ಈ ಮೊದಲು ನಗರದ ಹೊರವಲಯದ ಪಣಂಬೂರಿನಲ್ಲಿರುವ ಮಂಗಳೂರು ಉತ್ತರ ವಿಭಾಗದ ಪೊಲೀಸ್​ ಕಚೇರಿಯಲ್ಲಿ ಌಂಕರ್​ ಅನುಶ್ರೀಗೆ ತನಿಖಾಧಿಕಾರಿಗಳು‌ ತೀವ್ರ ವಿಚಾರಣೆಗೆ ಒಳಪಡಿಸಿದರು. ಬೆಳಗ್ಗೆ 9.30ರಿಂದ ಸತತ ಮೂರು ಗಂಟೆಗಳ ಕಾಲ DCP ವಿನಯ್ ಗಾಂವ್ಕರ್​ ನೇತೃತ್ವದಲ್ಲಿ ವಿಚಾರಣೆ ನಡೆಯಿತು.

ಬಳಿಕ ಌಂಕರ್​ ಅನುಶ್ರೀರನ್ನು CCB ಪೊಲೀಸರು ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಸಹ ಕರೆದೊಯ್ದರು. ಜೊತೆಗೆ, ಅಲ್ಲಿಯೂ ಸಹ ಆಕೆಯನ್ನು ವಿಚಾರಣೆಗೆ ಒಳಪಡಿಸಲಾಯಿತು ಎಂಬ ಮಾಹಿತಿ ಸಿಕ್ಕಿದೆ. ಌಂಕರ್​ ಅನುಶ್ರೀ ವಿಚಾರಣೆಯ ಇನ್​ಸೈಡ್ ಡಿಟೇಲ್ಸ್ ಟಿವಿ 9ಗೆ ಲಭ್ಯವಾಗಿದೆ. ವಿಚಾರಣೆ ವೇಳೆ ಌಂಕರ್​ ಅನುಶ್ರೀ ಕೆಲ ಸತ್ಯ ಬಾಯಿಬಿಟ್ಟಿದ್ದಾರೆ ಎಂದು ಹೇಳಲಾಗಿದೆ. ನಿನ್ನೆ ಮೊನ್ನೆ ಮಾಧ್ಯಮಗಳಲ್ಲಿ ತರುಣ್ ಸಿಕ್ಕಿ ಮೂರು ವರ್ಷಗಳೇ ಆಗಿದೆ ಅಂತಾ ಹೇಳಿದ್ದ ಅನುಶ್ರೀ ಪೊಲೀಸ್​ ವಿಚಾರಣೆ ವೇಳೆ ಲಾಕ್​ಡೌನ್​ಗೂ ಮೊದಲು ಆತನನ್ನು ಭೇಟಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರಂತೆ. ಲಾಕ್​ಡೌನ್ ಆಗಲು ಮೂರು ತಿಂಗಳ ಮುಂಚೆ ತರುಣ್ ಸಿಕ್ಕಿದ್ದ. ಆಗ ಇಬ್ಬರು ಬೆಂಗಳೂರಿನಲ್ಲಿ‌ ಮೀಟ್ ಆಗಿದ್ದೆವು ಎಂದು ಹೇಳಿದ್ದಾರಂತೆ. ಌಂಕರ್​ ಅನುಶ್ರೀನ ಕಾಲ್ ಡಿಟೇಲ್ಸ್​ನಿಂದ ಈ ಮಾಹಿತಿ ಬಯಲಾಗುವುದು ಅನ್ನೋ ಕಾರಣದಿಂದ ಆಕೆ ಇದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

‘ದಯವಿಟ್ಟು ನನ್ನ ಆರೋಪಿಯನ್ನಾಗಿ ಮಾಡಬೇಡಿ’ ನಾನು ಡ್ರಗ್ಸ್ ತಗೊಂಡಿಲ್ಲ ಸರ್. ಈ ಇಬ್ಬರು ಇಂಥವರು ಅಂತಾ ಗೊತ್ತಿರಲಿಲ್ಲ ಸರ್. ದಯವಿಟ್ಟು ನನನ್ನು ಆರೋಪಿಯನ್ನಾಗಿ ಮಾಡಬೇಡಿ ಅಂತಾ ಌಂಕರ್​ ಅನುಶ್ರೀ ಮನವಿ ಮಾಡಿದರು ಎಂದು ತಿಳಿದುಬಂದಿದೆ. ಜೊತೆಗೆ, ನಾನು ಡ್ರಗ್ಸ್ ಸೇವಿಸಿಲ್ಲ ಅಂತಾ DCP ವಿನಯ್ ಗಾಂವ್ಕರ್​ಗೆ ಌಂಕರ್​ ಅನುಶ್ರೀ ಹೇಳಿದ್ದಾರಂತೆ.

ಇದನ್ನೂ ಓದಿ: ನಿನ್ನೆ ಚಕ್ಕರ್, ಇಂದು ಹಾಜರ್: ಪಣಂಬೂರು ಠಾಣೆಗೆ ಬಂದ ಅನುಶ್ರೀ

Published On - 4:22 pm, Sat, 26 September 20

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ