AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದ ಹೇಮಾವತಿ ನದಿ ತೀರದಲ್ಲಿ ಪತ್ತೆಯಾದ ಪುರಾತನ ವಿಗ್ರಹ; 5 ಅಡಿ ಎತ್ತರದ ಚನ್ನಕೇಶವ ವಿಗ್ರಹ ಕಂಡು ಅಚ್ಚರಿಗೊಂಡ ಗ್ರಾಮಸ್ಥರು

ಹಾಸನದ ಹೇಮಾವತಿ ನದಿ ತೀರದಲ್ಲಿ ಮರಳು ತೆಗೆಯುವಾಗ ಬೃಹತ್ ಆಕಾರದ ವಿಗ್ರಹವೊಂದು ಪತ್ತೆಯಾಗಿದೆ. ಸುಮಾರು 5 ಅಡಿ ಎತ್ತರದ ವಿಗ್ರಹವನ್ನು ಕಂಡ ಜನರು ಆಶ್ಚರ್ಯಚಕಿತಗೊಂಡಿದ್ದಾರೆ.

ಹಾಸನದ ಹೇಮಾವತಿ ನದಿ ತೀರದಲ್ಲಿ ಪತ್ತೆಯಾದ ಪುರಾತನ ವಿಗ್ರಹ; 5 ಅಡಿ ಎತ್ತರದ ಚನ್ನಕೇಶವ ವಿಗ್ರಹ ಕಂಡು ಅಚ್ಚರಿಗೊಂಡ ಗ್ರಾಮಸ್ಥರು
ಚನ್ನಕೇಶವ ವಿಗ್ರಹ
shruti hegde
|

Updated on: Mar 25, 2021 | 12:07 PM

Share

ಹಾಸನ: ಸಕಲೇಶಪುರದ ಹಾಲೇಬೇಲೂರು ಬಳಿಯ ಹೇಮಾವತಿ ನದಿ ತೀರದಲ್ಲಿ ಪುರಾತನ ಕಾಲದ ಬೃಹತ್ ಚನ್ನಕೇಶವ ವಿಗ್ರಹವೊಂದು ಪತ್ತೆಯಾಗಿದೆ.

ಹೇಮಾವತಿ ನದಿ ತೀರದಲ್ಲಿ ಮರಳು ತೆಗೆಯುವಾಗ ಚನ್ನಕೇಶವ ವಿಗ್ರಹ ಸಿಕ್ಕಿದೆ. ಭೂಮಿಯಲ್ಲಿ ಹುದುಗಿದ್ದ ಸುಮಾರು 5 ಅಡಿ ಎತ್ತರದ ಚನ್ನಕೇಶವ ವಿಗ್ರಹವನ್ನು ಜನ ಹೊರ ತೆಗೆದಿದ್ದಾರೆ. ವಿಗ್ರಹದ ಗಾತ್ರ ಕಂಡು ಜನರು ಬೆರಗಾಗಿದ್ದಾರೆ. ಹಾಲೇಬೇಲೂರು ದೇಗುಲದಲ್ಲಿ ವಿಗ್ರಹವನ್ನು ಇಟ್ಟು ಸ್ಥಳೀಯರು ಪೂಜೆ ಸಲ್ಲಿಸಿದ್ದಾರೆ.

ಜೆಸಿಬಿ ಮೂಲಕ ನದಿ ತೀರದಲ್ಲಿ ಮರಳು ತೆಗೆಯಲಾಗುತ್ತಿತ್ತು. ಮರಳು ತೆಗೆಯುವ ವೇಳೆ ಜೆಸಿಬಿಗೆ ವಿಗ್ರಹ ಸಿಕ್ಕಿ ಬಿದ್ದಿದೆ. ಬೃಹತ್​ ಆಕಾರದ ವಿಗ್ರಹವನ್ನು ಕಂಡ ಜೆಸಿಬಿ ಚಾಲಕ ಹೆದರಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಗ್ರಹ ಯಾವ ಕಾಲಕ್ಕೆ ಸೇರಿದ್ದು ಎಂಬುದರ ಕುರಿತಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ವಾಣಿ ವಿಲಾಸ್ ಕಾಲೇಜು ಬಳಿ ಪಾಯ ತೆಗೆಯುವ ವೇಳೆ ಪುರಾತನ ಕಾಲದ ವಿಗ್ರಹ ಮತ್ತು ಫಿರಂಗಿ ಗುಂಡುಗಳು ಪತ್ತೆ

ವಿಜಯನಗರ ಕಾಲದ ರಾಮ-ಸೀತೆಯ ವಿಗ್ರಹಗಳು ಮರಳಿ ಬಂದವು ಭಾರತಕ್ಕೆ!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!