AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದ ಹೇಮಾವತಿ ನದಿ ತೀರದಲ್ಲಿ ಪತ್ತೆಯಾದ ಪುರಾತನ ವಿಗ್ರಹ; 5 ಅಡಿ ಎತ್ತರದ ಚನ್ನಕೇಶವ ವಿಗ್ರಹ ಕಂಡು ಅಚ್ಚರಿಗೊಂಡ ಗ್ರಾಮಸ್ಥರು

ಹಾಸನದ ಹೇಮಾವತಿ ನದಿ ತೀರದಲ್ಲಿ ಮರಳು ತೆಗೆಯುವಾಗ ಬೃಹತ್ ಆಕಾರದ ವಿಗ್ರಹವೊಂದು ಪತ್ತೆಯಾಗಿದೆ. ಸುಮಾರು 5 ಅಡಿ ಎತ್ತರದ ವಿಗ್ರಹವನ್ನು ಕಂಡ ಜನರು ಆಶ್ಚರ್ಯಚಕಿತಗೊಂಡಿದ್ದಾರೆ.

ಹಾಸನದ ಹೇಮಾವತಿ ನದಿ ತೀರದಲ್ಲಿ ಪತ್ತೆಯಾದ ಪುರಾತನ ವಿಗ್ರಹ; 5 ಅಡಿ ಎತ್ತರದ ಚನ್ನಕೇಶವ ವಿಗ್ರಹ ಕಂಡು ಅಚ್ಚರಿಗೊಂಡ ಗ್ರಾಮಸ್ಥರು
ಚನ್ನಕೇಶವ ವಿಗ್ರಹ
shruti hegde
|

Updated on: Mar 25, 2021 | 12:07 PM

Share

ಹಾಸನ: ಸಕಲೇಶಪುರದ ಹಾಲೇಬೇಲೂರು ಬಳಿಯ ಹೇಮಾವತಿ ನದಿ ತೀರದಲ್ಲಿ ಪುರಾತನ ಕಾಲದ ಬೃಹತ್ ಚನ್ನಕೇಶವ ವಿಗ್ರಹವೊಂದು ಪತ್ತೆಯಾಗಿದೆ.

ಹೇಮಾವತಿ ನದಿ ತೀರದಲ್ಲಿ ಮರಳು ತೆಗೆಯುವಾಗ ಚನ್ನಕೇಶವ ವಿಗ್ರಹ ಸಿಕ್ಕಿದೆ. ಭೂಮಿಯಲ್ಲಿ ಹುದುಗಿದ್ದ ಸುಮಾರು 5 ಅಡಿ ಎತ್ತರದ ಚನ್ನಕೇಶವ ವಿಗ್ರಹವನ್ನು ಜನ ಹೊರ ತೆಗೆದಿದ್ದಾರೆ. ವಿಗ್ರಹದ ಗಾತ್ರ ಕಂಡು ಜನರು ಬೆರಗಾಗಿದ್ದಾರೆ. ಹಾಲೇಬೇಲೂರು ದೇಗುಲದಲ್ಲಿ ವಿಗ್ರಹವನ್ನು ಇಟ್ಟು ಸ್ಥಳೀಯರು ಪೂಜೆ ಸಲ್ಲಿಸಿದ್ದಾರೆ.

ಜೆಸಿಬಿ ಮೂಲಕ ನದಿ ತೀರದಲ್ಲಿ ಮರಳು ತೆಗೆಯಲಾಗುತ್ತಿತ್ತು. ಮರಳು ತೆಗೆಯುವ ವೇಳೆ ಜೆಸಿಬಿಗೆ ವಿಗ್ರಹ ಸಿಕ್ಕಿ ಬಿದ್ದಿದೆ. ಬೃಹತ್​ ಆಕಾರದ ವಿಗ್ರಹವನ್ನು ಕಂಡ ಜೆಸಿಬಿ ಚಾಲಕ ಹೆದರಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಗ್ರಹ ಯಾವ ಕಾಲಕ್ಕೆ ಸೇರಿದ್ದು ಎಂಬುದರ ಕುರಿತಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ವಾಣಿ ವಿಲಾಸ್ ಕಾಲೇಜು ಬಳಿ ಪಾಯ ತೆಗೆಯುವ ವೇಳೆ ಪುರಾತನ ಕಾಲದ ವಿಗ್ರಹ ಮತ್ತು ಫಿರಂಗಿ ಗುಂಡುಗಳು ಪತ್ತೆ

ವಿಜಯನಗರ ಕಾಲದ ರಾಮ-ಸೀತೆಯ ವಿಗ್ರಹಗಳು ಮರಳಿ ಬಂದವು ಭಾರತಕ್ಕೆ!

Follow Us
shruti hegde
shruti hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ