AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತಿರುಪತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರ ಮೂಲದ ಉದ್ಯಮಿಗೆ ವಂಚನೆ

ತಿರುಮತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರಪ್ರದೇಶ ಮೂಲದ ಉದ್ಯಮಿಯನ್ನು ಬೆಂಗಳೂರು ನಗರಕ್ಕೆ ಕರೆಸಿ 1.9 ಕೋಟಿ ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಉದ್ಯಮಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಹೈಗ್ರೌಂಡ್ ಪೊಲೀಸರು, ಐವರು ಆರೋಪಿಗಳ ಬಂಧಿಸಿದ್ದಾರೆ.

ಬೆಂಗಳೂರು: ತಿರುಪತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರ ಮೂಲದ ಉದ್ಯಮಿಗೆ ವಂಚನೆ
ತಿರುಪತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರ ಮೂಲದ ಉದ್ಯಮಿಗೆ ಬೆಂಗಳೂರಿನಲ್ಲಿ ವಂಚನೆ
Jagadisha B
| Edited By: Rakesh Nayak Manchi|

Updated on: Nov 07, 2023 | 11:45 AM

Share

ಬೆಂಗಳೂರು, ನ.7: ತಿರುಮತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರಪ್ರದೇಶ ಮೂಲದ ಉದ್ಯಮಿಯನ್ನು ಬೆಂಗಳೂರು (Bengaluru) ನಗರಕ್ಕೆ ಕರೆಸಿ 1.9 ಕೋಟಿ ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಉದ್ಯಮಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಹೈಗ್ರೌಂಡ್ ಪೊಲೀಸರು, ಐವರು ಆರೋಪಿಗಳ ಬಂಧಿಸಿದ್ದಾರೆ.

ತಿರುಪತಿಯಲ್ಲಿ 14 ಎಕರೆ ಜಮೀನು ಕೊಡಿಸುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಅದರಂತೆ ಬೆಂಗಳೂರಿನ ಪ್ರತಿಷ್ಠಿತ ಅಶೋಕ ಹೋಟೆಲ್​ಗೆ ಉದ್ಯಮಿಯನ್ನು ಕರೆಸಿ ಡೀಲ್ ಮಾಡಿಕೊಂಡಿದ್ದಾರೆ. ಅಲ್ಲದೆ, 1 ಕೋಟಿ 9 ಸಾವಿರ ರೂಪಾಯಿ ಅಡ್ವಾನ್ಸ್ ಪಡೆದಿದ್ದಾರೆ.

ಇದನ್ನೂ ಓದಿ: ಹಾವೇರಿ: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ ಕುರಂಬಗೊಂಡ ಶಾಖೆ ಸಿಬ್ಬಂದಿಯಿಂದ ವಂಚನೆ

ಈ ವೇಳೆ ಹಣ ಪಡೆದು ಉದ್ಯಮಿಯ ಸ್ನೇಹಿತನ ಜೊತೆ ಜಮೀನು ತೋರಿಸುದಾಗಿ ಕರೆದೊಯ್ದಿದ್ದರು. ಬೆಂಗಳೂರಿನ ಹೊರವಲಯ ಹೊಗುತಿದ್ದಂತೆ ಜ್ಯೂಸ್ ತರಲು ಗಾಡಿ ನಿಲ್ಲಿಸಿದ್ದರು. ಉದ್ಯಮಿ ಸ್ನೇಹಿತನಿಗೆ ಜ್ಯೂಸ್ ತರಲು ಹೇಳಿ ಕಳುಹಿಸಿದ್ದರು. ಆತ ಕಾರ್​ನಿಂದ ಇಳಿದು ಹೊದಾಗ ಹಣದ ಸಮೇತ ಕಾರ್​ನಲ್ಲಿ ಎಸ್ಕೇಪ್ ಆಗಿದ್ದರು.

ಘಟನೆ ಸಂಬಂಧ ಹಣ ಕಳೆದುಕೊಂಡ ಹೈಗ್ರೌಂಡ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಂಧಿತರಿಂದ 60 ಲಕ್ಷ ಹಣ ಹಾಗೂ 40 ಲಕ್ಷ ಮೌಲ್ಯದ ಆಭರಣ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು