AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತಿರುಪತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರ ಮೂಲದ ಉದ್ಯಮಿಗೆ ವಂಚನೆ

ತಿರುಮತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರಪ್ರದೇಶ ಮೂಲದ ಉದ್ಯಮಿಯನ್ನು ಬೆಂಗಳೂರು ನಗರಕ್ಕೆ ಕರೆಸಿ 1.9 ಕೋಟಿ ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಉದ್ಯಮಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಹೈಗ್ರೌಂಡ್ ಪೊಲೀಸರು, ಐವರು ಆರೋಪಿಗಳ ಬಂಧಿಸಿದ್ದಾರೆ.

ಬೆಂಗಳೂರು: ತಿರುಪತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರ ಮೂಲದ ಉದ್ಯಮಿಗೆ ವಂಚನೆ
ತಿರುಪತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರ ಮೂಲದ ಉದ್ಯಮಿಗೆ ಬೆಂಗಳೂರಿನಲ್ಲಿ ವಂಚನೆ
Jagadisha B
| Edited By: |

Updated on: Nov 07, 2023 | 11:45 AM

Share

ಬೆಂಗಳೂರು, ನ.7: ತಿರುಮತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರಪ್ರದೇಶ ಮೂಲದ ಉದ್ಯಮಿಯನ್ನು ಬೆಂಗಳೂರು (Bengaluru) ನಗರಕ್ಕೆ ಕರೆಸಿ 1.9 ಕೋಟಿ ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಉದ್ಯಮಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಹೈಗ್ರೌಂಡ್ ಪೊಲೀಸರು, ಐವರು ಆರೋಪಿಗಳ ಬಂಧಿಸಿದ್ದಾರೆ.

ತಿರುಪತಿಯಲ್ಲಿ 14 ಎಕರೆ ಜಮೀನು ಕೊಡಿಸುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಅದರಂತೆ ಬೆಂಗಳೂರಿನ ಪ್ರತಿಷ್ಠಿತ ಅಶೋಕ ಹೋಟೆಲ್​ಗೆ ಉದ್ಯಮಿಯನ್ನು ಕರೆಸಿ ಡೀಲ್ ಮಾಡಿಕೊಂಡಿದ್ದಾರೆ. ಅಲ್ಲದೆ, 1 ಕೋಟಿ 9 ಸಾವಿರ ರೂಪಾಯಿ ಅಡ್ವಾನ್ಸ್ ಪಡೆದಿದ್ದಾರೆ.

ಇದನ್ನೂ ಓದಿ: ಹಾವೇರಿ: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ ಕುರಂಬಗೊಂಡ ಶಾಖೆ ಸಿಬ್ಬಂದಿಯಿಂದ ವಂಚನೆ

ಈ ವೇಳೆ ಹಣ ಪಡೆದು ಉದ್ಯಮಿಯ ಸ್ನೇಹಿತನ ಜೊತೆ ಜಮೀನು ತೋರಿಸುದಾಗಿ ಕರೆದೊಯ್ದಿದ್ದರು. ಬೆಂಗಳೂರಿನ ಹೊರವಲಯ ಹೊಗುತಿದ್ದಂತೆ ಜ್ಯೂಸ್ ತರಲು ಗಾಡಿ ನಿಲ್ಲಿಸಿದ್ದರು. ಉದ್ಯಮಿ ಸ್ನೇಹಿತನಿಗೆ ಜ್ಯೂಸ್ ತರಲು ಹೇಳಿ ಕಳುಹಿಸಿದ್ದರು. ಆತ ಕಾರ್​ನಿಂದ ಇಳಿದು ಹೊದಾಗ ಹಣದ ಸಮೇತ ಕಾರ್​ನಲ್ಲಿ ಎಸ್ಕೇಪ್ ಆಗಿದ್ದರು.

ಘಟನೆ ಸಂಬಂಧ ಹಣ ಕಳೆದುಕೊಂಡ ಹೈಗ್ರೌಂಡ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಂಧಿತರಿಂದ 60 ಲಕ್ಷ ಹಣ ಹಾಗೂ 40 ಲಕ್ಷ ಮೌಲ್ಯದ ಆಭರಣ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ