Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತಿರುಪತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರ ಮೂಲದ ಉದ್ಯಮಿಗೆ ವಂಚನೆ

ತಿರುಮತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರಪ್ರದೇಶ ಮೂಲದ ಉದ್ಯಮಿಯನ್ನು ಬೆಂಗಳೂರು ನಗರಕ್ಕೆ ಕರೆಸಿ 1.9 ಕೋಟಿ ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಉದ್ಯಮಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಹೈಗ್ರೌಂಡ್ ಪೊಲೀಸರು, ಐವರು ಆರೋಪಿಗಳ ಬಂಧಿಸಿದ್ದಾರೆ.

ಬೆಂಗಳೂರು: ತಿರುಪತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರ ಮೂಲದ ಉದ್ಯಮಿಗೆ ವಂಚನೆ
ತಿರುಪತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರ ಮೂಲದ ಉದ್ಯಮಿಗೆ ಬೆಂಗಳೂರಿನಲ್ಲಿ ವಂಚನೆ
Follow us
Jagadisha B
| Updated By: Rakesh Nayak Manchi

Updated on: Nov 07, 2023 | 11:45 AM

ಬೆಂಗಳೂರು, ನ.7: ತಿರುಮತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರಪ್ರದೇಶ ಮೂಲದ ಉದ್ಯಮಿಯನ್ನು ಬೆಂಗಳೂರು (Bengaluru) ನಗರಕ್ಕೆ ಕರೆಸಿ 1.9 ಕೋಟಿ ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಉದ್ಯಮಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಹೈಗ್ರೌಂಡ್ ಪೊಲೀಸರು, ಐವರು ಆರೋಪಿಗಳ ಬಂಧಿಸಿದ್ದಾರೆ.

ತಿರುಪತಿಯಲ್ಲಿ 14 ಎಕರೆ ಜಮೀನು ಕೊಡಿಸುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಅದರಂತೆ ಬೆಂಗಳೂರಿನ ಪ್ರತಿಷ್ಠಿತ ಅಶೋಕ ಹೋಟೆಲ್​ಗೆ ಉದ್ಯಮಿಯನ್ನು ಕರೆಸಿ ಡೀಲ್ ಮಾಡಿಕೊಂಡಿದ್ದಾರೆ. ಅಲ್ಲದೆ, 1 ಕೋಟಿ 9 ಸಾವಿರ ರೂಪಾಯಿ ಅಡ್ವಾನ್ಸ್ ಪಡೆದಿದ್ದಾರೆ.

ಇದನ್ನೂ ಓದಿ: ಹಾವೇರಿ: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ ಕುರಂಬಗೊಂಡ ಶಾಖೆ ಸಿಬ್ಬಂದಿಯಿಂದ ವಂಚನೆ

ಈ ವೇಳೆ ಹಣ ಪಡೆದು ಉದ್ಯಮಿಯ ಸ್ನೇಹಿತನ ಜೊತೆ ಜಮೀನು ತೋರಿಸುದಾಗಿ ಕರೆದೊಯ್ದಿದ್ದರು. ಬೆಂಗಳೂರಿನ ಹೊರವಲಯ ಹೊಗುತಿದ್ದಂತೆ ಜ್ಯೂಸ್ ತರಲು ಗಾಡಿ ನಿಲ್ಲಿಸಿದ್ದರು. ಉದ್ಯಮಿ ಸ್ನೇಹಿತನಿಗೆ ಜ್ಯೂಸ್ ತರಲು ಹೇಳಿ ಕಳುಹಿಸಿದ್ದರು. ಆತ ಕಾರ್​ನಿಂದ ಇಳಿದು ಹೊದಾಗ ಹಣದ ಸಮೇತ ಕಾರ್​ನಲ್ಲಿ ಎಸ್ಕೇಪ್ ಆಗಿದ್ದರು.

ಘಟನೆ ಸಂಬಂಧ ಹಣ ಕಳೆದುಕೊಂಡ ಹೈಗ್ರೌಂಡ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಂಧಿತರಿಂದ 60 ಲಕ್ಷ ಹಣ ಹಾಗೂ 40 ಲಕ್ಷ ಮೌಲ್ಯದ ಆಭರಣ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!