AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು […]

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ
Guru
|

Updated on: Jul 17, 2020 | 10:40 PM

Share

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು ನಿಯೋಜಿಸಿದಂತಾಗಿದೆ. ಈ ಬಸ್‌ಗಳು ರಾಜ್ಯದ 95 ಅತಿ ಹೆಚ್ಚು ಸೋಂಕಿತರಿರುವ ಪ್ರದೇಶಗಳಿಂದ ಟೆಸ್ಟ್ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಿವೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ