AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು […]

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ
Guru
|

Updated on: Jul 17, 2020 | 10:40 PM

Share

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು ನಿಯೋಜಿಸಿದಂತಾಗಿದೆ. ಈ ಬಸ್‌ಗಳು ರಾಜ್ಯದ 95 ಅತಿ ಹೆಚ್ಚು ಸೋಂಕಿತರಿರುವ ಪ್ರದೇಶಗಳಿಂದ ಟೆಸ್ಟ್ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಿವೆ.

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?