Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು […]

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ
Follow us
Guru
|

Updated on: Jul 17, 2020 | 10:40 PM

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು ನಿಯೋಜಿಸಿದಂತಾಗಿದೆ. ಈ ಬಸ್‌ಗಳು ರಾಜ್ಯದ 95 ಅತಿ ಹೆಚ್ಚು ಸೋಂಕಿತರಿರುವ ಪ್ರದೇಶಗಳಿಂದ ಟೆಸ್ಟ್ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಿವೆ.

ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ