AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು […]

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ
Guru
|

Updated on: Jul 17, 2020 | 10:40 PM

Share

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು ನಿಯೋಜಿಸಿದಂತಾಗಿದೆ. ಈ ಬಸ್‌ಗಳು ರಾಜ್ಯದ 95 ಅತಿ ಹೆಚ್ಚು ಸೋಂಕಿತರಿರುವ ಪ್ರದೇಶಗಳಿಂದ ಟೆಸ್ಟ್ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಿವೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ