AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು […]

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ
Guru
Guru|

Updated on: Jul 17, 2020 | 10:40 PM

Share

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು ನಿಯೋಜಿಸಿದಂತಾಗಿದೆ. ಈ ಬಸ್‌ಗಳು ರಾಜ್ಯದ 95 ಅತಿ ಹೆಚ್ಚು ಸೋಂಕಿತರಿರುವ ಪ್ರದೇಶಗಳಿಂದ ಟೆಸ್ಟ್ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಿವೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ